ಮತ್ತೆ ಮೊಹಮ್ಮದ್ ಸಿರಾಜ್ ವಿರುದ್ಧ ಜನಾಂಗೀಯ ನಿಂದನೆ: ಮೈದಾನಕ್ಕೆ ಬಂದ ಪೊಲೀಸರು

Webdunia
ಭಾನುವಾರ, 10 ಜನವರಿ 2021 (09:37 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಇದೀಗ ಕೆಲವು ಕಾಲ ಸ್ಥಗಿತಗೊಂಡಿದೆ. ಕಾರಣ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿರುದ್ಧ ಇಂದೂ ಕೆಲವು ಕಿಡಿಗೇಡಿಗಳು ಜನಾಂಗೀಯ ನಿಂದನೆ ಮಾಡಿದ್ದಾರೆ.


ಪಂದ್ಯ ವೀಕ್ಷಿಸುತ್ತಿರುವ ಆಸ್ಟ್ರೇಲಿಯಾ ಅಭಿಮಾನಿಗಳ ಗುಂಪೊಂದು ಇಂದೂ ಜನಾಂಗೀಯ ನಿಂದನೆ ಮುಂದುವರಿಸಿದೆ. ಇದರ ಬಗ್ಗೆ ನಾಯಕ ಅಜಿಂಕ್ಯಾ ರೆಹಾನೆ ಮತ್ತು ಸಿರಾಜ್ ಅಂಪಾಯರ್ ಗಳಿಗೆ ದೂರು ನೀಡಿದ್ದಾರೆ. ಮೈದಾನಕ್ಕೆ ಪೊಲೀಸ್ ಸಿಬ್ಬಂದಿಗಳೂ ಆಗಮಿಸಿದ್ದಾರೆ. ಸ್ವತಃ ಸಿರಾಜ್ ಬೌಂಡರಿ ಗೆರೆ ಬಳಿ ತೆರಳಿ ಅಂಪಾಯರ್ ಗಳು ಮತ್ತು ಪೊಲೀಸರಿಗೆ ತನ್ನನ್ನು ನಿಂದಿಸಿದ ಗುಂಪನ್ನು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಪೊಲೀಸರು ಈ ಗುಂಪನ್ನು ಮೈದಾನ ಬಿಟ್ಟು ತೆರಳುವಂತೆ ಸೂಚಿಸಿದ್ದಾರೆ. ಬಳಿಕ ಪಂದ್ಯ ಪುನರಾರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ರಾಮಮಂದಿರಕ್ಕೆ ಭೇಟಿ ನೀಡಿದ ಜಹೀರ್ ಖಾನ್: ಮತಾಂತರ ಆಗ್ಬಿಡಿ ಎಂದು ಕಿಡಿ ಕಾರಿದ ಸಂಪ್ರದಾಯವಾದಿಗಳು Video

ನಾನು ಏನು ಮಾತನಾಡಬೇಕು ನೀವೇ ಹೇಳಿ ಎಂದ ರಾಹುಲ್ ಗಾಂಧಿ: ನಾನು ಸಲಹೆಗಾರನಲ್ಲ ಎಂದ ಸ್ಪೀಕರ್ Video

ಐಸಿಸಿ ನಿಲುವಿಗೆ ಬಿಸಿಸಿಐನ ಸಂಪೂರ್ಣ ಒಪ್ಪಿಗೆಯಿದೆ

ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ಮುಂದಾದ ಪಾಕ್‌ಗೆ ಐಸಿಸಿ ಖಡಕ್‌ ವಾರ್ನಿಂಗ್‌

ಮುಂದಿನ ಸುದ್ದಿ
Show comments