ಮೊಹಮ್ಮದ್ ಸಿರಾಜ್ ಕೈ ಸೇರಿದ ಮಹೀಂದ್ರಾ ಗಿಫ್ಟ್

Webdunia
ಸೋಮವಾರ, 5 ಏಪ್ರಿಲ್ 2021 (10:13 IST)
ಮುಂಬೈ: ಆಸ್ಟ್ರೇಲಿಯಾ ಸರಣಿಯಲ್ಲಿ ಅಭೂತಪೂರ್ವ ಸಾಧನೆ ತೋರಿದ ಟೀಂ ಇಂಡಿಯಾದ ಐವರು ಯುವ ಕ್ರಿಕೆಟಿಗರಿಗೆ ಆನಂದ್ ಮಹೀಂದ್ರಾ ಸಂಸ್ಥೆ ಘೋಷಿಸಿದ್ದ ಗಿಫ್ಟ್ ಕೊನೆಗೂ ಮೊಹಮ್ಮದ್ ಸಿರಾಜ್ ಕೈ ಸೇರಿದೆ.


ಟಿ ನಟರಾಜನ್, ಶ್ರಾದ್ಧೂಲ್ ಠಾಕೂರ್ ಈಗಾಗಲೇ ತಮಗೆ ಸಿಕ್ಕ ಮಹೀಂದ್ರಾ ಥಾರ್ ವಾಹನವನ್ನು ಉಡುಗೊರೆಯಾಗಿ ಪಡೆದಿದ್ದರು. ಇದೀಗ ಸಿರಾಜ್ ಸರದಿ. ತಮ್ಮ ತಾಯಿಯೊಂದಿಗೆ ಉಡುಗೊರೆ ಸ್ವೀಕರಿಸಿದ ಕ್ಷಣವನ್ನು ಸಿರಾಜ್ ಟ್ವೀಟ್ ಮಾಡಿದ್ದಾರೆ.

ಅಲ್ಲದೆ, ‘ಈ ಕ್ಷಣವನ್ನು ವರ್ಣಿಸಲು ನನ್ನಲ್ಲಿ ಪದಗಳೇ ಇಲ್ಲ. ಈ ಸುಂದರ ಉಡುಗೊರೆಗೆ ಬದಲಾಗಿ ನಾನೇನು ಹೇಳಲು ಸಾಧ್ಯವಿಲ್ಲ. ಈಗ ನಾನು ಮಹೀಂದ್ರ ಸರ್ ಗೆ ದೊಡ್ಡ ಥ್ಯಾಂಕ್ಸ್ ಅಷ್ಟೇ ಹೇಳಬಲ್ಲೆ’ ಎಂದು ಮೊಹಮ್ಮದ್ ಸಿರಾಜ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments