Webdunia - Bharat's app for daily news and videos

Install App

ಜನಾಂಗೀಯ ನಿಂದನೆ ಬಳಿಕ ಸಿಡ್ನಿ ಬಿಟ್ಟು ತೆರಳುವಂತೆ ಟೀಂ ಇಂಡಿಯಾಗೆ ಅಂಪಾಯರ್ ಸೂಚಿಸಿದ್ದರಂತೆ!

Webdunia
ಶುಕ್ರವಾರ, 22 ಜನವರಿ 2021 (12:20 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಮೇಲೆ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದರು. ಈ ಸಂದರ್ಭದಲ್ಲಿ ಅಂಪಾಯರ್ ಹೇಳಿದ ಮಾತುಗಳನ್ನು ಸಿರಾಜ್ ಬಹಿರಂಗಪಡಿಸಿದ್ದಾರೆ.


ಜನಾಂಗೀಯ ನಿಂದನೆ ಬಳಿಕ ಅಂಪಾಯರ್ ನಮ್ಮ ಬಳಿ ಬೇಕಿದ್ದರೆ ನೀವು ಪಂದ್ಯ ಬಿಟ್ಟು ಹೊರನಡೆಯಬಹುದು ಎಂದಿದ್ದರು. ಆದರೆ ನಾಯಕ ಅಜಿಂಕ್ಯಾ ರೆಹಾನೆ ‘ನಾವ್ಯಾಕೆ ಹೋಗಬೇಕು? ನಾವು ಇಲ್ಲಿ ಆಡಲು ಬಂದಿದ್ದೇವೆ’ ಎಂದಿದ್ದರು ಎಂದು ಸಿರಾಜ್ ಭಾರತಕ್ಕೆ ಮರಳಿದ ಬಳಿಕ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments