Webdunia - Bharat's app for daily news and videos

Install App

ರಾಷ್ಟ್ರಗೀತೆ ಹಾಡುವಾಗ ಕಣ್ಣೀರು ಹಾಕಿದ ಕಾರಣ ಹೇಳಿದ ಮೊಹಮ್ಮದ್ ಸಿರಾಜ್

Webdunia
ಗುರುವಾರ, 7 ಜನವರಿ 2021 (16:50 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಮೊದಲ ದಿನ ಪಂದ್ಯಾರಂಭಕ್ಕೂ ಮೊದಲು ರಾಷ್ಟ್ರಗೀತೆ ಹಾಡುವಾಗ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾದ ಘಟನೆ ನಡೆದಿತ್ತು. ದಿನದಾಟದ ಬಳಿಕ ಸಿರಾಜ್ ಇದಕ್ಕೆ ಕಾರಣ ತಿಳಿಸಿದ್ದಾರೆ.


ಮೊದಲ ದಿನದಾಟದ ನಂತರ ಮಾತನಾಡಿರುವ ಸಿರಾಜ್ ‘ನನಗೆ ತಂದೆಯ ನೆನಪಾಗಿ ಕಣ್ಣೀರು ಬಂತು. ನನ್ನ ತಂದೆ ನಾನು ಟೆಸ್ಟ್ ಕ್ರಿಕೆಟ್ ಆಡುವುದನ್ನು ನೋಡಲು ಬಯಸಿದ್ದರು. ಬಹುಶಃ ಅವರು ಈಗ ಜೀವಂತವಾಗಿದ್ದಿದ್ದರೆ ನಾನು ಆಡುವುದನ್ನು ನೋಡಿ ಖುಷಿಪಡುತ್ತಿದ್ದರು. ಅವರನ್ನು ನೆನೆದು ಕಣ್ಣೀರು ಬಂತು’ ಎಂದು ಸಿರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments