Webdunia - Bharat's app for daily news and videos

Install App

ತಂದೆಗಾಗಿ ಈ ಕೆಲಸ ಮಾಡಲು ಹೊರಟಿದ್ದಾರೆ ಕ್ರಿಕೆಟಿಗ ಮೊಹಮ್ಮದ್ ಸಿರಾಜ್

Webdunia
ಮಂಗಳವಾರ, 24 ನವೆಂಬರ್ 2020 (09:17 IST)
ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗ ತಂದೆಯ ನಿಧನದ ಸುದ್ದಿ ಕೇಳಿಯೂ ಕರ್ತವ್ಯದಲ್ಲಿ ಮುಂದುವರಿಸಲು ನಿರ್ಧರಿಸಿದ ಯುವ ವೇಗಿ ಮೊಹಮ್ಮದ್ ಸಿರಾಜ್ ಈಗ ತಂದೆಗಾಗಿ ಈ ಕೆಲಸ ಮಾಡಲು ಹೊರಟಿದ್ದಾರೆ.

 

ಬಿಸಿಸಿಐ ಟಿವಿಗೆ ನೀಡಿದ ಸಂದರ್ಶನದಲ್ಲಿ ಸಿರಾಜ್ ನನ್ನ ತಂದೆ ನಾನು ದೇಶಕ್ಕಾಗಿ ಕ್ರಿಕೆಟ್ ಆಡಬೇಕೆಂದು ಕನಸು ಹೊಂದಿದ್ದರು. ಅದಕ್ಕಾಗಿ ಕಷ್ಟಪಟ್ಟು ತಾವು ಆಟೋ ಓಡಿಸಿ ನನ್ನನ್ನು ಮುಂದೆ ತಂದಿದ್ದರು. ಈಗ ಅವರ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾಗೆ ಟೆಸ್ಟ್ ಸರಣಿ ಗೆಲ್ಲಲು ಸಹಾಯ ಮಾಡಿ ಅವರಿಗೆ ಸರಿಯಾದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಸಿರಾಜ್ ಹೇಳಿಕೊಂಡಿದ್ದಾರೆ. ತಂದೆಗಾಗಿಯಾದರೂ ಟೆಸ್ಟ್ ಸರಣಿ ಗೆಲ್ಲಲು ಅವರು ಪಣತೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments