Webdunia - Bharat's app for daily news and videos

Install App

ಜನಾಂಗೀಯ ನಿಂದನೆ ಮೊಹಮ್ಮದ್ ಸಿರಾಜ್ ರ ಕಟ್ಟು ಕತೆ: ಭಾರತೀಯ ಮೂಲದ ಅಭಿಮಾನಿ ಹೇಳಿಕೆ

Webdunia
ಬುಧವಾರ, 13 ಜನವರಿ 2021 (09:23 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ರನ್ನು ಕೆಲವು ಆಸ್ಟ್ರೇಲಿಯಾದ ಅಭಿಮಾನಿಗಳು ಜನಾಂಗೀಯವಾಗಿ ನಿಂದಿಸಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ಆಸ್ಟ್ರೇಲಿಯನ್ ಅಭಿಮಾನಿಯೊಬ್ಬರ ಹೇಳಿಕೆ ಈಗ ಮಹತ್ವ ಪಡೆದಿದೆ.


ಪ್ರತೀಕ್ ಕೇಳ್ಕರ್ ಎಂಬ ಅಭಿಮಾನಿ ಸೇರಿದಂತೆ ಆರು ಮಂದಿಯನ್ನು ಸಿರಾಜ್ ನೀಡಿದ ದೂರಿನ ಮೇರೆಗೆ ಪೊಲೀಸರು ಮೈದಾನದಿಂದ ಹೊರಹಾಕಿದ್ದರು. ಇದೀಗ ಘಟನೆ ಬಗ್ಗೆ ಬಹಿರಂಗ ಹೇಳಿಕೆ ನೀಡಿರುವ ಪ್ರತೀಕ್ ‘ಅಲ್ಲಿದ್ದವರು ವೆಲ್ ಕಮ್ ಟು ಸಿಡ್ನಿ ಸಿರಾಜ್’ ಎಂದಿದ್ದರಷ್ಟೇ. ಜನಾಂಗೀಯ ನಿಂದನೆಯೆಲ್ಲಾ ಕಟ್ಟು ಕತೆ. ಸಿರಾಜ್ ತಮ್ಮ ಬೌಲಿಂಗ್ ನಲ್ಲಿ ಎರಡೆರಡು ಸಿಕ್ಸರ್ ಹೊಡೆಸಿಕೊಂಡ ಮೇಲೆ ಬೌಂಡರಿ ಬಳಿ ಫೀಲ್ಡಿಂಗ್ ಮಾಡುತ್ತಿದ್ದಾಗ ಈ ರೀತಿ ಕಟ್ಟು ಕತೆ ಹೇಳಿದ್ದಾರೆ’ ಎಂದು ಆಪಾದಿಸಿದ್ದಾರೆ. ಜನಾಂಗೀಯ ನಿಂದನೆ ಆರೋಪದ ಬಗ್ಗೆ ಇದೀಗ ಐಸಿಸಿ ತನಿಖೆ ನಡೆಸುತ್ತಿದೆ. ಅದಾದ ಬಳಿಕವಷ್ಟೇ ಸತ್ಯಾಂಶ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments