Webdunia - Bharat's app for daily news and videos

Install App

ರಣಜಿ ಟ್ರೋಫಿಯಲ್ಲಿ ತವರು ತಂಡವನ್ನು ಗೆಲ್ಲಿಸುವ ಪಣ ತೊಟ್ಟಿರುವ ಎಂಎಸ್ ಧೋನಿ

Webdunia
ಸೋಮವಾರ, 2 ಜನವರಿ 2017 (10:18 IST)
ರಾಂಚಿ: ಭಾರತದ ಸೀಮಿತ ಓವರ್ ಗಳ ಪಂದ್ಯಗಳ ನಾಯಕ ಎಂಎಸ್ ಧೋನಿ ರಣಜಿ ಟ್ರೋಫಿಯಲ್ಲಿ ತಮ್ಮ ತವರು ಜಾರ್ಖಂಡ್ ಗೆಲುವಿಗೆ ಪಣ ತೊಟ್ಟಿದ್ದಾರೆ.  ತಮಿಳುನಾಡು ವಿರುದ್ಧ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದ ವೇಳೆಗೆ ತಂಡದ ಜತೆಗೇ ಡ್ರೆಸ್ಸಿಂಗ್ ರೂಂನಲ್ಲಿ ಕಾಲ ಕಳೆದಿದ್ದಾರೆ.


ಕಾಲ ಕಳೆದಿರುವುದು ಮಾತ್ರವಲ್ಲ, ಕೋಚ್ ರಾಜೀವ್ ಕುಮಾರ್, ನಾಯಕ ಸೌರಬ್ ತಿವಾರಿ ಜತೆಗೆ ಚರ್ಚೆ ನಡೆಸಿದ್ದಾರೆ. ಧೋನಿ ತಂಡದಲ್ಲಿ ಅಧಿಕೃತವಾಗಿ ಇಲ್ಲದಿದ್ದರೂ, ಟೀಂ ಮ್ಯಾನೇಜ್ ಮೆಂಟ್ ಧೋನಿಗೆ ಡ್ರೆಸ್ಸಿಂಗ್ ರೂಂ ಒಳಗೆ ಪ್ರವೇಶ ನೀಡುವ ಐಡಿ ಕಾರ್ಡ್ ನೀಡಿದೆ.

ಇದರಿಂದಾಗಿ ಧೋನಿ ಆಟಗಾರರ ಜತೆಗೂ ಸಂವಹನ ನಡೆಸಲು ಸಾಧ್ಯವಾಗಿದೆ. ಬಿಡುವಿನ ಸಮಯ ಸಿಕ್ಕಾಗಲೆಲ್ಲಾ ಕೋಚ್ ಮತ್ತು ನಾಯಕನ ಜತೆಗೆ ಧೋನಿ ಚರ್ಚಿಸುತ್ತಿದ್ದುದು ಕಂಡು ಬಂತು. ಇದೇ ಮೊದಲ ಬಾರಿಗೆ ರಣಜಿ ಸೆಮಿಫೈನಲ್ ಪ್ರವೇಶಿಸಿದ ತಂಡಕ್ಕೆ ಅವರು ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಉಪಸ್ಥಿತಿ ತಂಡಕ್ಕೆ ಬಲ ನೀಡಲಿದೆ ಎಂಬುದು ತಂಡದ ಅಭಿಪ್ರಾಯ.

ಜನವರಿ 5 ರಂದು ಇಂಗ್ಲೆಂಡ್ ಏಕದಿನ ಸರಣಿಗೆ ಭಾರತ ತಂಡದ ಆಯ್ಕೆಯೂ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಣಜಿಯಲ್ಲಿ ಧೋನಿಯನ್ನು ಇಂಪ್ರೆಸ್ ಮಾಡಿದರೆ ತವರಿನ ಆಟಗಾರರಿಗೆ ಧೋನಿ ಚಾನ್ಸ್ ನೀಡದೇ ಇರಲಿಕ್ಕಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಮುಂದಿನ ಸುದ್ದಿ
Show comments