Webdunia - Bharat's app for daily news and videos

Install App

ಎಂಎಸ್ ಧೋನಿಯದ್ದು ಪಕ್ಕಾ ಟೈಮಿಂಗ್, ವಿರಾಟ್ ಕೊಹ್ಲಿ ಪಟ್ಟಾಭಿಷೇಕಕ್ಕೆ ರೆಡಿ ಎಂದ ಆಯ್ಕೆ ಸಮಿತಿ ಅಧ್ಯಕ್ಷ

Webdunia
ಶುಕ್ರವಾರ, 6 ಜನವರಿ 2017 (10:08 IST)
ಮುಂಬೈ: ಸೀಮಿತ ಓವರ್ ಗಳ ಪಂದ್ಯದ ನಾಯಕತ್ವಕ್ಕೆ ಎಂಎಸ್ ಧೋನಿ ಸರಿಯಾದ ಸಮಯಕ್ಕೇ ನಿವೃತ್ತಿ ಹೇಳಿದ್ದಾರೆ. ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ಪಂದ್ಯಗಳಿಗೆ ನಾಯಕರಾಗಲು ಸಿದ್ಧರಾಗಿದ್ದಾರೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.


ಅಲ್ಲಿದೆ ಇಂದು ನಡೆಯಲಿರುವ ಆಯ್ಕೆ ಸಮಿತಿ ಸಭೆಯಲ್ಲಿ ವಿರಾಟ್ ಕೊಹ್ಲಿಗೆ ಪಟ್ಟಾಭಿಷೇಕ ಮಾಡುವುದು ಪಕ್ಕಾ ಆಗಿದೆ. ಇಂದು ಇಂಗ್ಲೆಂಡ್ ಸರಣಿಗೆ ಭಾರತ ತಂಡದ ಆಯ್ಕೆ ನಡೆಯಲಿದೆ. ಒಂದು ವೇಳೆ ಧೋನಿ ಒಂದು ವರ್ಷದ ಹಿಂದೆ ಈ ನಿರ್ಧಾರಕ್ಕೆ ಬಂದಿದ್ದರೆ ನನಗೆ ಚಿಂತೆಯಾಗುತ್ತಿದೆ. ಆದರೆ ಈಗ ಕೊಹ್ಲಿ ಸಂಪೂರ್ಣ ನಾಯಕರಾಗಲು ಸಿದ್ಧರಾದ ಮೇಲೆಯೇ ಸಮಯ ನೋಡಿಕೊಂಡು ಅವರು ನಿವೃತ್ತಿ ಹೇಳಿದ್ದಕ್ಕೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಪ್ರಸಾದ್ ಹೇಳಿದ್ದಾರೆ.

ಇಂದು ನಡೆಯಲಿರುವ ತಂಡದ ಆಯ್ಕೆಯಲ್ಲಿ ಧೋನಿಗೆ ಆಟಗಾರನಾಗಿ ಅವಕಾಶ ಸಿಗಲಿದೆ ಎಂಬ ಸುಳಿವನ್ನು ಅವರು ನೀಡಿದ್ದಾರೆ. ಧೋನಿಯಲ್ಲಿ ಇನ್ನೂ ಸಾಕಷ್ಟು ಕ್ರಿಕೆಟ್ ಉಳಿದುಕೊಂಡಿದೆ. ಒಬ್ಬ ಆಟಗಾರನಾಗಿ ಅವರು ತಂಡಕ್ಕೆ ಇನ್ನೂ ಕೊಡುಗೆ ನೀಡುವುದು ಬಾಕಿಯಿದೆ ಎಂದು ಪ್ರಸಾದ್ ಹೇಳಿರುವುದು ಇದರ ಸೂಚನೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments