Webdunia - Bharat's app for daily news and videos

Install App

ಸದ್ಯ ಧೋನಿ ನಿವೃತ್ತರಾಗದಿದ್ದಕ್ಕೆ ಬಚಾವಾದ್ರು.. ನಿವೃತ್ತಿಯಾಗಿದ್ದರೆ ಸುನಿಲ್ ಗವಾಸ್ಕರ್ ಏನು ಮಾಡುತ್ತಿದ್ದರು ಗೊತ್ತೇ?

Webdunia
ಶುಕ್ರವಾರ, 6 ಜನವರಿ 2017 (09:48 IST)
ಮುಂಬೈ: ಸೀಮಿತ ಓವರ್ ಗಳ ಪಂದ್ಯಗಳ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಕ್ಕೆ ಮಹೇಂದ್ರ ಸಿಂಗ್ ಧೋನಿ ಬಗ್ಗೆ ಹಲವರು ಹಲವು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸುನಿಲ್ ಗವಾಸ್ಕರ್ ಹೇಳಿಕೆ ಮಾತ್ರ ವಿಚಿತ್ರವಾಗಿದೆ.

ಸದ್ಯ ಧೋನಿ ನಾಯಕತ್ವಕ್ಕೆ ಮಾತ್ರ ವಿದಾಯ ಹೇಳಿದ್ದರಿಂದ ಬಚವಾದರು. ಒಂದು ವೇಳೆ ಅವರು ನಿವೃತ್ತಿ ಹೇಳಿದ್ದರೆ ಅವರ ಮನೆ ಮುಂದೆ ಧರಣಿ ಕೂರುತ್ತಿದ್ದೆ. ಯಾಕೆಂದರೆ ಧೋನಿಯಲ್ಲಿ ಇನ್ನೂ ಸಾಕಷ್ಟು ಆಟ ಬಾಕಿಯಿದೆ. ಅವರು ಇನ್ನೂ ಭಾರತ ಕ್ರಿಕೆಟ್ ಗೆ ಹೆಚ್ಚಿನ ಕೊಡುಗೆ ನೀಡಬೇಕಿದೆ ಎಂದು ಗವಾಸ್ಕರ್ ಹೇಳಿಕೊಂಡಿದ್ದಾರೆ.

ಅವರು ನಾಯಕತ್ವಕ್ಕಷ್ಟೇ ವಿದಾಯ ಹೇಳಿರುವುದು ಸಮಾಧಾನದ ಸಂಗತಿ ಎಂದು ಧೋನಿ ಗುಣಗಾನ ಮಾಡಿದ್ದಾರೆ. ಸದ್ಯ ಎಲ್ಲರೂ ಅವರು ಕೇವಲ ಆಟಗಾರನಾಗಿ ಯಾವ ರೀತಿ ಮೈದಾನದಲ್ಲಿರುತ್ತಾರೆ ಎಂಬುದೇ ಎಲ್ಲರ ಕುತೂಹಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments