ಸದ್ಯ ಧೋನಿ ನಿವೃತ್ತರಾಗದಿದ್ದಕ್ಕೆ ಬಚಾವಾದ್ರು.. ನಿವೃತ್ತಿಯಾಗಿದ್ದರೆ ಸುನಿಲ್ ಗವಾಸ್ಕರ್ ಏನು ಮಾಡುತ್ತಿದ್ದರು ಗೊತ್ತೇ?

Webdunia
ಶುಕ್ರವಾರ, 6 ಜನವರಿ 2017 (09:48 IST)
ಮುಂಬೈ: ಸೀಮಿತ ಓವರ್ ಗಳ ಪಂದ್ಯಗಳ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಕ್ಕೆ ಮಹೇಂದ್ರ ಸಿಂಗ್ ಧೋನಿ ಬಗ್ಗೆ ಹಲವರು ಹಲವು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸುನಿಲ್ ಗವಾಸ್ಕರ್ ಹೇಳಿಕೆ ಮಾತ್ರ ವಿಚಿತ್ರವಾಗಿದೆ.

ಸದ್ಯ ಧೋನಿ ನಾಯಕತ್ವಕ್ಕೆ ಮಾತ್ರ ವಿದಾಯ ಹೇಳಿದ್ದರಿಂದ ಬಚವಾದರು. ಒಂದು ವೇಳೆ ಅವರು ನಿವೃತ್ತಿ ಹೇಳಿದ್ದರೆ ಅವರ ಮನೆ ಮುಂದೆ ಧರಣಿ ಕೂರುತ್ತಿದ್ದೆ. ಯಾಕೆಂದರೆ ಧೋನಿಯಲ್ಲಿ ಇನ್ನೂ ಸಾಕಷ್ಟು ಆಟ ಬಾಕಿಯಿದೆ. ಅವರು ಇನ್ನೂ ಭಾರತ ಕ್ರಿಕೆಟ್ ಗೆ ಹೆಚ್ಚಿನ ಕೊಡುಗೆ ನೀಡಬೇಕಿದೆ ಎಂದು ಗವಾಸ್ಕರ್ ಹೇಳಿಕೊಂಡಿದ್ದಾರೆ.

ಅವರು ನಾಯಕತ್ವಕ್ಕಷ್ಟೇ ವಿದಾಯ ಹೇಳಿರುವುದು ಸಮಾಧಾನದ ಸಂಗತಿ ಎಂದು ಧೋನಿ ಗುಣಗಾನ ಮಾಡಿದ್ದಾರೆ. ಸದ್ಯ ಎಲ್ಲರೂ ಅವರು ಕೇವಲ ಆಟಗಾರನಾಗಿ ಯಾವ ರೀತಿ ಮೈದಾನದಲ್ಲಿರುತ್ತಾರೆ ಎಂಬುದೇ ಎಲ್ಲರ ಕುತೂಹಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments