Webdunia - Bharat's app for daily news and videos

Install App

ಜಾರ್ಖಾಂಡ್ ರಾಜ್ಯಕ್ಕೆ ಎಂ.ಎಸ್.ಧೋನಿ ಪ್ರಚಾರ ರಾಯಭಾರಿ

Webdunia
ಶುಕ್ರವಾರ, 25 ನವೆಂಬರ್ 2016 (14:11 IST)
ರಾಂಚಿ: ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂ.ಎಸ್. ಧೋನಿ ತಮ್ಮ ತವರು ರಾಜ್ಯ ಜಾರ್ಖಂಡ್ ನ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ತಮ್ಮ ಕರ್ತವ್ಯದ ಮೊದಲ ಹೆಜ್ಜೆಯಾಗಿ ಧೋನಿ ರಾಜ್ಯದ ಮೊದಲ ಜಾಗತಿಕ ಬಂಡವಾಳ ಸಮಾವೇಶದ ಪ್ರಚಾರ ಮಾಡಲಿದ್ದಾರೆ.

ಸಮಾವೇಶ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿದೆ. “ಈಗಾಗಲೇ ಬಂಡವಾಳ ಸಮಾವೇಶದ ಕುರಿತಾಗಿ ಮಾಹಿತಿ ನೀಡುವ ಧೋನಿಯನ್ನು ಒಳಗೊಂಡಿರುವ ಜಾಹೀರಾತು ವಿಡಿಯೋವನ್ನು ಚಿತ್ರೀಕರಿಸಿದ್ದೇವೆ. ಮುಂದಿನ ತಿಂಗಳಿನಿಂದ ಅದನ್ನು ಟಿವಿಗೆ ಬಿಡುಗಡೆ ಮಾಡಲಿದ್ದೇವೆ” ಎಂದು ರಾಜ್ಯ ಕೈಗಾರಿಕಾ ಕಾರ್ಯರ್ಶಿ ಸುನಿಲ್ ಕುಮಾರ್ ಬನ್ಸ್ವಾಲ್ ತಿಳಿಸಿದ್ದಾರೆ.

ಹಲವು ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ದಾಖಲೆ ಮಾಡಿರುವ ಧೋನಿಗೆ ಇದು ಹೊಸ ಸವಾಲಾಗಿದೆ. ತವರು ರಾಜ್ಯವನ್ನು ಜನಪ್ರಿಯಗೊಳಿಸಲು ಅವರಿಗೆ ಸಿಕ್ಕಿದ ಸದವಕಾಶ ಇದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

TATA IPL 2025: PBKS vs DC ಪಂದ್ಯಾಟಕ್ಕೆ ಅಡ್ಡಿಯಾದ ಮಳೆ, ಟಾಸ್ ವಿಳಂಬ

Operation Sindoor: ನಮ್ಮನ್ನು ಇಲ್ಲಿಂದ್ದೊಮ್ಮೆ ಕಳುಹಿಸಿ, ಪಾಕ್‌ನಲ್ಲಿ ಬೇಡುತ್ತಿರುವ ವಿದೇಶಿ ಆಟಗಾರರು

IPL 2025: ಐಪಿಎಲ್‌ 2025ರ ನಂತ್ರ ನಿವೃತ್ತಿಯಾಗಬಹುದಾದ 6 ಕ್ರಿಕೆಟ್‌ ದಿಗ್ಗಜರು ಇವರೇ

ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ವಿದಾಯದ ಬೆನ್ನಲ್ಲೇ ಟೆಸ್ಟ್‌ ನಾಯಕತ್ವಕ್ಕೆ ಬೂಮ್ರಾ ಮತ್ತು ಗಿಲ್ ಮಧ್ಯೆ ಪೈಪೋಟಿ

Sania Mirza: ಆಪರೇಷನ್ ಸಿಂದೂರ ಬಗ್ಗೆ ಪಾಕಿಸ್ತಾನ ಮಾಜಿ ಸೊಸೆ ಸಾನಿಯಾ ಮಿರ್ಜಾ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಿ

ಮುಂದಿನ ಸುದ್ದಿ
Show comments