ಧೋನಿಯನ್ನು ಬಿಟ್ಟು ಮುಂದೆ ನಡೆದಿದ್ದೇವೆ: ಮುಖ್ಯ ಆಯ್ಕೆಗಾರ ಎಂಎಸ್ ಕೆ ಪ್ರಸಾದ್

Webdunia
ಶುಕ್ರವಾರ, 25 ಅಕ್ಟೋಬರ್ 2019 (09:57 IST)
ಮುಂಬೈ: ವಿಶ್ವಕಪ್ ಬಳಿಕ ಟೀಂ ಇಂಡಿಯಾ ಆಡುವ ಪ್ರತೀ ಟೂರ್ನಮೆಂಟ್ ಗೂ ಮುನ್ನ ಧೋನಿ ಕತೆ ಏನು ಎಂಬ ಪ್ರಶ್ನೆ ಬಂದೇ ಬರುತ್ತಿದೆ. ಇದೇ ಪ್ರಶ್ನೆ ನಿನ್ನೆ ಬಾಂಗ್ಲಾದೇಶದ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಿದಾಗಲೂ ಬಂದಿದೆ. ಇದಕ್ಕೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.


ನಾವು ಧೋನಿಯನ್ನು ಬಿಟ್ಟು ಮುಂದೆ ನಡೆದಿದ್ದೇವೆ. ರಿಷಬ್ ಪಂತ್ ಉತ್ತಮವಾಗಿ ಆಡುತ್ತಿದ್ದಾರೆ. ಪ್ರತಿಭಾವಂತ ಸಂಜು ಸ್ಯಾಮ್ಸನ್ ರನ್ನೂ ತಂಡಕ್ಕೆ ಸೇರಿಸಿಕೊಂಡಿದ್ದೇವೆ. ಈಗ ನಮ್ಮ ಉದ್ದೇಶ ನಿಮಗೆ ಅರ್ಥವಾಗಿರಬೇಕು. ಇನ್ನೂ, ಪದೇ ಪದೇ ಧೋನಿ ಬಗ್ಗೆಯೇ ಕೇಳುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ.

ಈ ಮೂಲಕ ಆಯ್ಕೆ ಸಮಿತಿಯಲ್ಲಿ ಧೋನಿ ಹೆಸರನ್ನು ಪರಿಗಣಿಸಿಯೇ ಇಲ್ಲ. ಹಾಗೂ ಭವಿಷ್ಯದ ದೃಷ್ಟಿಯಿಂದ ಧೋನಿಯನ್ನು ಬಿಟ್ಟು ಯುವ ಆಟಗಾರರಿಗೆ ಅವಕಾಶ ನೀಡಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಮುಂದಿನ ಸುದ್ದಿ
Show comments