Webdunia - Bharat's app for daily news and videos

Install App

ನಮಗೆ ಕೊಕ್ ಕೊಡುವ ನಿರ್ಧಾರದಿಂದ ಬೇಸರವಿಲ್ಲ ಎಂದ ಬಿಸಿಸಿಐ ಆಯ್ಕೆ ಸಮಿತಿ ಎಂಎಸ್ ಕೆ ಪ್ರಸಾದ್

Webdunia
ಬುಧವಾರ, 4 ಡಿಸೆಂಬರ್ 2019 (09:18 IST)
ಮುಂಬೈ: ರಾಷ್ಟ್ರೀಯ ಆಯ್ಕೆ ಸಮಿತಿ ಅವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬಿಸಿಸಿಐ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.


ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸೇರಿದಂತೆ ಐವರು ಸದಸ್ಯರ ಅವಧಿ ವಿಸ್ತರಣೆ ಇಲ್ಲ ಎಂದು ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಕಾರ್ಯವೈಖರಿ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಎಸ್ ಕೆ ಪ್ರಸಾದ್ ನಮ್ಮ ಕಾರ್ಯವೈಖರಿ ನಮಗೆ ತೃಪ್ತಿ ತಂದಿದೆ. ನಮ್ಮ ಮೂರು ವರ್ಷದ ಅವಧಿ ಮುಕ್ತಾಯವಾಗಿದೆ. ಅವಧಿ ವಿಸ್ತರಣೆ ನಿರ್ಧಾರ ನಮ್ಮ ಕೈಯಲ್ಲಿಲ್ಲ. ಬಿಸಿಸಿಐ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments