Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ ಪ್ರಕರಣಕ್ಕೆ ಮಂಗಳ ಹಾಡಲು ಒತ್ತಡ ಹಾಕಿದೆಯೇ ಮುಂಬೈ ಇಂಡಿಯನ್ಸ್?

Webdunia
ಮಂಗಳವಾರ, 22 ಜನವರಿ 2019 (09:06 IST)
ಮುಂಬೈ: ಇನ್ನೇನು ಐಪಿಎಲ್ ಕ್ರಿಕೆಟಗೂ ಕೆಲವೇ ದಿನಗಳು ಬಾಕಿಯಿವೆ. ಆದರೆ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ನಿಷೇದಕ್ಕೊಳಗಾಗಿರುವ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಐಪಿಎಲ್ ಭವಿಷ್ಯವೂ ತೂಗುಯ್ಯಾಲೆಯಲ್ಲಿದೆ.


ಬಿಸಿಸಿಐ ಆದಷ್ಟು ಬೇಗ ವಿಚಾರಣೆ ಮುಗಿಸಿ ಕ್ರಿಕೆಟಿಗರ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳದಿದ್ದರೆ, ಈ ಇಬ್ಬರ ಐಪಿಎಲ್ ಭವಿಷ್ಯವೂ ಮಂಕಾಗಲಿದೆ. ಹೀಗಾಗಿ ಹಾರ್ದಿಕ್ ಪ್ರತಿನಿಧಿಸುವ ಮುಂಬೈ ಇಂಡಿಯನ್ಸ್ ತಂಡ ಬೇಗನೇ ವಿಚಾರಣೆ ಪೂರ್ಣಗೊಳಿಸುವಂತೆ ಬಿಸಿಸಿಐ ಮೇಲೆ ಒತ್ತಡ ಹಾಕಿತ್ತು ಎಂಬ ವರದಿ ಬಂದಿತ್ತು.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಂಬೈ ಇಂಡಿಯನ್ಸ್ ತಾನು ಬಿಸಿಸಿಐ ಮೇಲೆ ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಚಾರದಲ್ಲಿ ಮುಂಬೈ ಇಂಡಿಯನ್ಸ್ ಮೂಗು ತೂರಿಸುವುದಿಲ್ಲ ಎಂದು ಅದು ಸ್ಪಷ್ಟವಾಗಿ ಹೇಳಿದೆ. ಆದರೆ ಬಿಸಿಸಿಐ ನಿಧಾನಗತಿಯಲ್ಲಿ ತನಿಖೆ ನಡೆಸಿದರೆ ಈ ಕ್ರಿಕೆಟಿಗರ ಐಪಿಎಲ್ ಮತ್ತು ವಿಶ್ವಕಪ್ ಭವಿಷ್ಯದ ಮೇಲೆ ಪರಿಣಾಮ ಬೀರುವುದು ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ಮುಂದಿನ ಸುದ್ದಿ
Show comments