Webdunia - Bharat's app for daily news and videos

Install App

ಮುಸ್ತಫಿಜುರ್ ಗೈರು ಸೂಕ್ತ ಪರಿಸ್ಥಿತಿ ಆಗಿರಲಿಲ್ಲ: ಭುವನೇಶ್ವರ್

Webdunia
ಶನಿವಾರ, 28 ಮೇ 2016 (16:01 IST)
ಕ್ವಾಲಿಫೈಯರ್ 2ರಲ್ಲಿ ಮುಸ್ತಫಿಜುರ್ ಅವರ ಅನುಪಸ್ಥಿತಿ ನಮಗೆ ಸೂಕ್ತ ಪರಿಸ್ಥಿತಿ ಆಗಿರಲಿಲ್ಲ. ಆದರೆ ಮುಸ್ತಿಫಿಜುರ್ ಅವರಿಗೆ ಬದಲಿಯಾಗಿ ಆಡಿದ ಕಿವಿ ವೇಗಿ ಟ್ರೆಂಟ್ ಬೌಲ್ಟ್ ಅವರನ್ನು ಭುವನೇಶ್ವರ್ ಬೆಂಬಲಿಸಿದರು.
 
ನಿರ್ಣಾಯಕ ಪಂದ್ಯದಲ್ಲಿ ಮುಸ್ತಫಿಜುರ್ ಅವರನ್ನು ಕಳೆದುಕೊಂಡಿದ್ದು ನಮಗೆ ಒಳಿತಾಗಲಿಲ್ಲ. ಆದರೆ ಬೌಲ್ಟ್ ಚೆನ್ನಾಗಿ ಬೌಲ್ ಮಾಡಿದರು. ಬೌಲ್ಟ್ ನೆಟ್‌ನಲ್ಲಿ ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ. ಸೆಮಿಫೈನಲ್ ಅಥವಾ ಫೈನಲ್ ಆಡುವ ಅವಕಾಶ ಸಿಗಬಹುದೆಂದು ಅವರಿಗೆ ಗೊತ್ತಿತ್ತು. ಆದರೆ ಅವರು ಹೆಚ್ಚಿಗೆ ರನ್ ಕೊಟ್ಟಿದ್ದಾರೆಂದು ಹೇಳಲಾಗುವುದಿಲ್ಲ. ಇವೆಲ್ಲಾ ಆಟದ ಭಾಗ ಎಂದು ಭುವನೇಶ್ವರ್ ಹೇಳಿದ್ದಾರೆ. 
 
ಬೌಲರುಗಳಿಗೆ ಡಿಫೆಂಡ್ ಮಾಡಲು ನಮ್ಮ ಬ್ಯಾಟ್ಸ್‌ಮನ್‌ಗಳು ದೊಡ್ಡ ಮೊತ್ತವನ್ನು ಕಲೆಹಾಕಬೇಕು ಎಂದು ವಾರ್ನರ್ ಮುಂಚೆ ಹೇಳಿದ್ದರು. ಆದರೆ ಹೈದರಾಬಾದ್ ನಿನ್ನೆ ರಾತ್ರಿ ಮೊದಲ ಬೌಲಿಂಗ್ ತೆಗೆದುಕೊಂಡಿತು.  ಈ ನಿರ್ಧಾರವನ್ನು ಕುರಿತು ಪ್ರಶ್ನಿಸಿದಾಗ, ಎದುರಾಳಿಗಳ ಬಲವನ್ನು ಮನಸ್ಸಿನಲ್ಲಿಟ್ಟುಕೊಂಡು ಉತ್ತಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಪ್ರತಿಕ್ರಿಯಿಸಿದರು. 

ಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments