Webdunia - Bharat's app for daily news and videos

Install App

ಮುಸ್ತಫಿಜುರ್ ಗೈರು ಸೂಕ್ತ ಪರಿಸ್ಥಿತಿ ಆಗಿರಲಿಲ್ಲ: ಭುವನೇಶ್ವರ್

Webdunia
ಶನಿವಾರ, 28 ಮೇ 2016 (16:01 IST)
ಕ್ವಾಲಿಫೈಯರ್ 2ರಲ್ಲಿ ಮುಸ್ತಫಿಜುರ್ ಅವರ ಅನುಪಸ್ಥಿತಿ ನಮಗೆ ಸೂಕ್ತ ಪರಿಸ್ಥಿತಿ ಆಗಿರಲಿಲ್ಲ. ಆದರೆ ಮುಸ್ತಿಫಿಜುರ್ ಅವರಿಗೆ ಬದಲಿಯಾಗಿ ಆಡಿದ ಕಿವಿ ವೇಗಿ ಟ್ರೆಂಟ್ ಬೌಲ್ಟ್ ಅವರನ್ನು ಭುವನೇಶ್ವರ್ ಬೆಂಬಲಿಸಿದರು.
 
ನಿರ್ಣಾಯಕ ಪಂದ್ಯದಲ್ಲಿ ಮುಸ್ತಫಿಜುರ್ ಅವರನ್ನು ಕಳೆದುಕೊಂಡಿದ್ದು ನಮಗೆ ಒಳಿತಾಗಲಿಲ್ಲ. ಆದರೆ ಬೌಲ್ಟ್ ಚೆನ್ನಾಗಿ ಬೌಲ್ ಮಾಡಿದರು. ಬೌಲ್ಟ್ ನೆಟ್‌ನಲ್ಲಿ ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ. ಸೆಮಿಫೈನಲ್ ಅಥವಾ ಫೈನಲ್ ಆಡುವ ಅವಕಾಶ ಸಿಗಬಹುದೆಂದು ಅವರಿಗೆ ಗೊತ್ತಿತ್ತು. ಆದರೆ ಅವರು ಹೆಚ್ಚಿಗೆ ರನ್ ಕೊಟ್ಟಿದ್ದಾರೆಂದು ಹೇಳಲಾಗುವುದಿಲ್ಲ. ಇವೆಲ್ಲಾ ಆಟದ ಭಾಗ ಎಂದು ಭುವನೇಶ್ವರ್ ಹೇಳಿದ್ದಾರೆ. 
 
ಬೌಲರುಗಳಿಗೆ ಡಿಫೆಂಡ್ ಮಾಡಲು ನಮ್ಮ ಬ್ಯಾಟ್ಸ್‌ಮನ್‌ಗಳು ದೊಡ್ಡ ಮೊತ್ತವನ್ನು ಕಲೆಹಾಕಬೇಕು ಎಂದು ವಾರ್ನರ್ ಮುಂಚೆ ಹೇಳಿದ್ದರು. ಆದರೆ ಹೈದರಾಬಾದ್ ನಿನ್ನೆ ರಾತ್ರಿ ಮೊದಲ ಬೌಲಿಂಗ್ ತೆಗೆದುಕೊಂಡಿತು.  ಈ ನಿರ್ಧಾರವನ್ನು ಕುರಿತು ಪ್ರಶ್ನಿಸಿದಾಗ, ಎದುರಾಳಿಗಳ ಬಲವನ್ನು ಮನಸ್ಸಿನಲ್ಲಿಟ್ಟುಕೊಂಡು ಉತ್ತಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಪ್ರತಿಕ್ರಿಯಿಸಿದರು. 

ಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments