Webdunia - Bharat's app for daily news and videos

Install App

ಕೋಚ್ ಸ್ಥಾನಕ್ಕೆ ಅನಿಲ್ ಕುಂಬ್ಳೆ ಜತೆ ಸ್ಪರ್ಧಿಸಲು ಎದುರಾಳಿಗಳೇ ಹಿಂದೇಟು!

Webdunia
ಗುರುವಾರ, 1 ಜೂನ್ 2017 (08:43 IST)
ಮುಂಬೈ: ಅನಿಲ್ ಕುಂಬ್ಳೆ ಗುತ್ತಿಗೆ ಅವಧಿ ಮುಗಿದ ಹಿನ್ನಲೆಯಲ್ಲಿ ಭಾರತ ತಂಡಕ್ಕೆ ಹೊಸ ಕೋಚ್ ನೇಮಕ ಮಾಡಲು ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಆದರೆ ಭಾರತದ ಯಾವುದೇ ಮಾಜಿ ಕ್ರಿಕೆಟಿಗರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರಂತೆ!

 
ಈ ಹಿಂದೆ ಸ್ವತಃ ಬಿಸಿಸಿಐ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಗೆ ಅರ್ಜಿ ಸಲ್ಲಿಸಲು ಕೋರಿತ್ತು ಎಂದು ವರದಿಯಾಗಿತ್ತು. ಆದರೆ ಸೆಹ್ವಾಗ್ ಸೇರಿದಂತೆ, ಟೀಂ ಇಂಡಿಯಾದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ,  ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಯಾರಿಗೂ ಕೋಚ್ ಆಗುವ ಆಸಕ್ತಿ ಇದ್ದಂತಿಲ್ಲ.

ಹೀಗಾಗಿ ಬಿಸಿಸಿಐ ಇದೀಗ ವಿದೇಶಿ ಕೋಚ್ ನೇಮಕದ ಬಗ್ಗೆ ಚಿಂತನೆ ನಡೆಸುತ್ತಿದೆಯಂತೆ. ಟಾಮ್ ಮೂಡಿಯನ್ನು ಹೊಸ ಕೋಚ್ ಆಗಿ ನೇಮಿಸಲು ಬಿಸಿಸಿಐಗೆ ಆಸಕ್ತಿಯಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments