Webdunia - Bharat's app for daily news and videos

Install App

ಗೌತಮ್ ಗಂಭೀರ್ ಅಲ್ಲ, ಶಿಖರ್ ಧವನ್ ಅಲ್ಲ! ಟೀಂ ಇಂಡಿಯಾದ ಹೊಸ ಆರಂಭಿಕ ಯಾರೆಂದು ಹೇಳಿದ ಅನಿಲ್ ಕುಂಬ್ಳೆ

Webdunia
ಬುಧವಾರ, 8 ಫೆಬ್ರವರಿ 2017 (09:39 IST)
ಹೈದರಾಬಾದ್: ನಾಳೆಯಿಂದ ಹೈದರಾಬಾದ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ಏಕಾಮತ್ರ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಆರಂಭಿಕ ಸ್ಥಾನಕ್ಕೆ ಮೂರನೆಯವರು ಯಾರಾಗಿರುತ್ತಾರೆ ಎಂಬುದನ್ನು ಕೋಚ್ ಅನಿಲ್ ಕುಂಬ್ಳೆ ಬಿಚ್ಚಿಟ್ಟಿದ್ದಾರೆ.

 
ಮುರಳಿ ವಿಜಯ್ ಮತ್ತು ಕೆಎಲ್ ರಾಹುಲ್ ಖಾಯಂ ಆರಂಭಿಕರಾಗಿರುತ್ತಾರೆ. ಒಂದು ವೇಳೆ ಇವರಿಬ್ಬರಲ್ಲಿ ಒಬ್ಬರಿಗೆ ಸಮಸ್ಯೆಯಾದರೆ ಬದಲಿ ಆರಂಭಿಕರೊಬ್ಬರು ತಂಡದಲ್ಲಿರಬೇಕಾಗುತ್ತದಲ್ಲವೇ. ಇದಕ್ಕಾಗಿ ಶಿಖರ್ ಧವನ್ ಅಥವಾ ಗೌತಮ್ ಗಂಭೀರ್ ಬದಲಿ ಆಟಗಾರರಾಗಿರುವುದಿಲ್ಲ.

ಬದಲಿಗೆ ತಮಿಳುನಾಡಿನ ಪ್ರತಿಭಾವಂತ ಬ್ಯಾಟ್ಸ್ ಮನ್ ಅಭಿನವ್ ಮುಕುಂದ್ ಬದಲಿ ಆರಂಭಿಕರಾಗಿರುತ್ತಾರಂತೆ. ಫಾರ್ಮ್ ಕಳೆದುಕೊಂಡಿರುವ ಗಂಭೀರ್ ಅಥವಾ ಧವನ್ ಗೆ  ಸ್ಥಾನವಿಲ್ಲ ಎಂದು ಕುಂಬ್ಳೆ ಪರೋಕ್ಷವಾಗಿ ಸೂಚಿಸಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುಕುಂದ್ ಗೆ ಹೆಚ್ಚು ಅನುಭವವಿರಲಿಕ್ಕಿಲ್ಲ. ಆದರೆ ದೇಶೀಯ ಪಂದ್ಯಗಳಲ್ಲಿ ಸಾಕಷ್ಟು ರನ್ ಗಳಸಿದ್ದಾರೆ. ಹಾಗಾಗಿ ಅವರು ಬದಲಿ ಆಟಗಾರನಾಗಿರುತ್ತಾರೆ ಎಂದಿದ್ದಾರೆ ಕುಂಬ್ಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

IPL 2025: ಆರ್‌ಸಿಬಿಯ ಪ್ಲೇ ಆಫ್‌ ಲೆಕ್ಕಾಚಾರ, ತವರಿನಲ್ಲಿ ಕನಿಷ್ಠ ಎರಡು ಪಂದ್ಯ ಗೆಲ್ಲಲೇಬೇಕಾದ ಒತ್ತಡ

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

IPL 2005: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರು ಯಾರು ಗೊತ್ತಾ

Ambati Rayudu: ಆರ್ ಸಿಬಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಅಂಬಟಿ ರಾಯುಡು, ಇವರೇನಾ ಅವರು ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments