Webdunia - Bharat's app for daily news and videos

Install App

ನಿವೃತ್ತಿಯ ಬಗ್ಗೆಯೂ ಯೋಚಿಸಿದ್ದ ಯುವರಾಜ್ ಸಿಂಗ್ !

Webdunia
ಶುಕ್ರವಾರ, 20 ಜನವರಿ 2017 (09:32 IST)
ಕಟಕ್: ಕೆಲವು ವರ್ಷಗಳ ನಂತರ ತಂಡಕ್ಕೆ ಬಂದು ಅದೂ ಈತನನ್ನು ಆಯ್ಕೆ ಮಾಡಿದ್ದರ ಔಚಿತ್ಯವೇನು ಎಂದು ಪ್ರಶ್ನಿಸುವ ಸಂದರ್ಭದಲ್ಲಿ ಶತಕ ಗಳಿಸಿ ತಂಡಕ್ಕೆ ಆಸರೆಯಾಗುವುದು ಎಂದರೆ ಎಂತಹ ಕ್ರಿಕೆಟಿಗನಿಗೂ ಮರೆಯಲಾರದ ಕ್ಷಣ. ಯುವರಾಜ್ ಸಿಂಗ್ ಗೂ ಅದೇ ಆಗಿತ್ತು.

“ಇದು ನನ್ನ ವೃತ್ತಿ ಜೀವನ ಸರ್ವ ಶ್ರೇಷ್ಠ ಇನಿಂಗ್ಸ್” ಎಂದು ಯುವಿ ಪಂದ್ಯಾ ನಂತರ ಪಂದ್ಯ ಪುರುಷ ಪ್ರಶಸ್ತಿ ಸ್ವಿಕರಿಸಿ ಮಾತನಾಡುವ ಹೇಳಿದ್ದಾರೆ.  “ಕಳೆದ ಬಾರಿ ನಾನು ಶತಕ ಗಳಿಸಿದ್ದು 2011 ರ ವಿಶ್ವಕಪ್ ನಲ್ಲಿ. ಇಂತಹದ್ದೊಂದು ಕಮ್ ಬ್ಯಾಕ್ ಮಾಡಲು ದೇಸೀಯ ಕ್ರಿಕೆಟ್ ಸಾಕಷ್ಟು ಸಹಾಯ ಮಾಡಿದೆ.  ಅಲ್ಲದೆ ಫಿಟ್ ನೆಸ್ ಬಗ್ಗೆ ನನ್ನ ಹಿರಿಯರಾದ ಸಚಿನ್ ತೆಂಡುಲ್ಕರ್, ಅನಿಲ್ ಕುಂಬ್ಳೆ ಬಳಿ ಸಾಕಷ್ಟು ಸಲಹೆ ಪಡೆದಿದ್ದೆ” ಎಂದು ಯುವರಾಜ್ ಹೇಳಿಕೊಂಡಿದ್ದಾರೆ.

“ಕ್ಯಾನ್ಸರ್ ನಿಂದ ಗುಣವಾಗಿ ಬಂದ ಮೇಲೆ ನನಗೆ ಫಿಟ್ ನೆಸ್ ಮೇಲೆ ಸಾಕಷ್ಟು ಬೆವರು ಸುರಿಸಬೇಕಾಯಿತು. ನನಗೆ ತಂಡದಲ್ಲಿ ಖಾಯಂ ಸ್ಥಾನ ದೊರಕಲಿಲ್ಲ. ಸಾಕಷ್ಟು ಬಾರಿ ನಾನು ಕ್ರಿಕೆಟ್ ನಲ್ಲಿ ಮುಂದುವರಿಯಬೇಕೇ ಬೇಡವೇ ಎಂದು ಯೋಚಿಸಿದ್ದೂ ಉಂಟು. ಆದರೆ ಸವಾಲುಗಳಿಗೆ ಹೆದರುವ ಜಾಯಮಾನ ನನ್ನದಲ್ಲ. ಹಾಗಾಗಿ ಕಠಿಣ ಪರಿಶ್ರಮ ಪಟ್ಟೆ. ಇಂದು ಅದಕ್ಕೆ ಬೆಲೆ ಪಡೆದಿದ್ದೇನೆ” ಎಂದು ಭಾವನಾತ್ಮಕವಾಗಿ ಹೇಳಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments