Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪಾಕಿಸ್ತಾನ ನಾಯಕ ಸರ್ಫ್ರಾಜ್ ಅಹ್ಮದ್

Webdunia
ಶುಕ್ರವಾರ, 21 ಸೆಪ್ಟಂಬರ್ 2018 (07:21 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸೋತಿರಬಹುದು. ಆದರೆ ಇದು ನಮಗೆ ಒಳ್ಳೆಯದೇ ಆಯಿತು. ಮುಂದೆ ಎಚ್ಚೆತ್ತುಕೊಳ್ಳಲು ಅವಕಾಶ ಸಿಕ್ಕಿದಂತಾಗಿದೆ ಎಂದು ಪಾಕ್ ಕ್ರಿಕೆಟ್ ತಂಡದ ನಾಯಕ ಸರ್ಫ್ರಾಜ್ ಅಹ್ಮದ್ ಹೇಳಿದ್ದಾರೆ.

ಆ ಮೂಲಕ ಲೀಗ್ ಪಂದ್ಯದಲ್ಲಿ ಸೋತರೂ ಮಹತ್ವದ ಪಂದ್ಯದಲ್ಲಿ ಭಾರತ ಎದುರಾದರೆ ಪೈಪೋಟಿ ನೀಡುವ ಎಚ್ಚರಿಕೆ ನೀಡಿದ್ದಾರೆ. ಈ ಸೋಲಿನಿಂದ ನಮ್ಮ ಸಾಮರ್ಥ್ಯ ಅಳೆಯಲಾಗದು. ಮುಂದಿನ ಪಂದ್ಯಗಳಲ್ಲಿ ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಮಾಡುತ್ತೇವೆ ಎಂದು ಅಹ್ಮದ್ ಹೇಳಿಕೊಂಡಿದ್ದಾರೆ.

ಹಿಂದೆ ಚಾಂಪಿಯನ್ಸ್ ಟ್ರೋಫಿ ಕೂಟದಲ್ಲೂ ಭಾರತ ಲೀಗ್ ಹಂತದಲ್ಲಿ ಪಾಕ್ ತಂಡವನ್ನು ಸದೆಬಡಿದಿತ್ತು. ಆದರೆ ಫೈನಲ್ ನಲ್ಲಿ ಎಡವಿತ್ತು. ಈಗಲೂ ಅದೇ ಪುನರಾವರ್ತನೆ ಮಾಡುವ ಎಚ್ಚರಿಕೆಯನ್ನು ಪಾಕ್ ನಾಯಕ ಪರೋಕ್ಷವಾಗಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments