ವಿರಾಟ್ ಕೊಹ್ಲಿಗೆ ಎಚ್ಚರಿಕೆ ಕೊಟ್ಟ ಪಾಕ್ ನಾಯಕ ಸರ್ಫ್ರಾಜ್ ಅಹ್ಮದ್

Webdunia
ಶುಕ್ರವಾರ, 17 ಆಗಸ್ಟ್ 2018 (15:02 IST)
ದುಬೈ: ಮುಂದಿನ ತಿಂಗಳು ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾ ಮುಖಿಯಾಗಲಿವೆ. ಇದಕ್ಕೂ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಪಾಕ್ ನಾಯಕ ಸರ್ಫ್ರಾಜ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.
 

‘ಭಾರತ ಕ್ರಿಕೆಟ್ ತಂಡ ಪ್ರಬಲ ತಂಡವೇ ಆಗಿರಬಹುದು. ಆದರೆ ನಮ್ಮ ಕ್ರಿಕೆಟ್ ತಂಡಕ್ಕೆ ದುಬೈಯಲ್ಲಿ ಆಡಿದ ಅನುಭವ ಟೀಂ ಇಂಡಿಯಾಕ್ಕಿಂತ ಹೆಚ್ಚೇ ಇದೆ. ಹೀಗಾಗಿ ಇಲ್ಲಿನ ಪರಿಸ್ಥಿತಿ ಹೇಗೆ ಎಂಬುದು ಅವರಿಗಿಂತ ಚೆನ್ನಾಗಿ ನಮಗೆ ಗೊತ್ತು’ ಎಂದು ಸರ್ಫ್ರಾಜ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.

ಸೆಪ್ಟೆಂಬರ್ 3 ರಿಂದ ದುಬೈನಲ್ಲಿ ಏಷ್ಯಾ ಕಪ್ ಕ್ರಿಕೆಟ್ ಆರಂಭವಾಗಲಿದ್ದು, 19 ರಂದು ಉಭಯ ತಂಡಗಳು ಸೆಣಸಲಿವೆ. ಈ ಪಂದ್ಯಕ್ಕಾಗಿ ನಮ್ಮ ಆಟಗಾರರ ಫಿಟ್ನೆಸ್ ಲೆವೆಲ್ ಕಾಯ್ದುಕೊಳ್ಳುವುದೇ ನಮ್ಮ ಸದ್ಯದ ಪ್ರಮುಖ ಆದ್ಯತೆಯಾಗಲಿದೆ ಎಂದು ಪಾಕ್ ನಾಯಕ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments