Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಎಚ್ಚರಿಕೆ ಕೊಟ್ಟ ಪಾಕ್ ನಾಯಕ ಸರ್ಫ್ರಾಜ್ ಅಹ್ಮದ್

Webdunia
ಶುಕ್ರವಾರ, 17 ಆಗಸ್ಟ್ 2018 (15:02 IST)
ದುಬೈ: ಮುಂದಿನ ತಿಂಗಳು ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾ ಮುಖಿಯಾಗಲಿವೆ. ಇದಕ್ಕೂ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಪಾಕ್ ನಾಯಕ ಸರ್ಫ್ರಾಜ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.
 

‘ಭಾರತ ಕ್ರಿಕೆಟ್ ತಂಡ ಪ್ರಬಲ ತಂಡವೇ ಆಗಿರಬಹುದು. ಆದರೆ ನಮ್ಮ ಕ್ರಿಕೆಟ್ ತಂಡಕ್ಕೆ ದುಬೈಯಲ್ಲಿ ಆಡಿದ ಅನುಭವ ಟೀಂ ಇಂಡಿಯಾಕ್ಕಿಂತ ಹೆಚ್ಚೇ ಇದೆ. ಹೀಗಾಗಿ ಇಲ್ಲಿನ ಪರಿಸ್ಥಿತಿ ಹೇಗೆ ಎಂಬುದು ಅವರಿಗಿಂತ ಚೆನ್ನಾಗಿ ನಮಗೆ ಗೊತ್ತು’ ಎಂದು ಸರ್ಫ್ರಾಜ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.

ಸೆಪ್ಟೆಂಬರ್ 3 ರಿಂದ ದುಬೈನಲ್ಲಿ ಏಷ್ಯಾ ಕಪ್ ಕ್ರಿಕೆಟ್ ಆರಂಭವಾಗಲಿದ್ದು, 19 ರಂದು ಉಭಯ ತಂಡಗಳು ಸೆಣಸಲಿವೆ. ಈ ಪಂದ್ಯಕ್ಕಾಗಿ ನಮ್ಮ ಆಟಗಾರರ ಫಿಟ್ನೆಸ್ ಲೆವೆಲ್ ಕಾಯ್ದುಕೊಳ್ಳುವುದೇ ನಮ್ಮ ಸದ್ಯದ ಪ್ರಮುಖ ಆದ್ಯತೆಯಾಗಲಿದೆ ಎಂದು ಪಾಕ್ ನಾಯಕ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ಮ್ಯಾಚ್ ರೆಫರಿ ವಿವಾದದಿಂದ ಏನೂ ಗಿಟ್ಟಲಿಲ್ಲ ಎಂದು ಈಗ ಮತ್ತೊಂದು ತಗಾದೆ ಶುರು ಮಾಡಿ ಪಾಕಿಸ್ತಾನ

ಪಾಕಿಸ್ತಾನದ ವಿರುದ್ಧ ಸೂಪರ್ 4 ಪಂದ್ಯದಲ್ಲಿ ಟೀಂ ಇಂಡಿಯಾ ಶೇಕ್ ಹ್ಯಾಂಡ್ ಮಾಡುತ್ತಾ

Asia Cup Cricket: ಟೀಂ ಇಂಡಿಯಾಕ್ಕೆ ಒಮನ್ ವಿರುದ್ಧ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯ

ಜಾವೆಲಿನ್ ಥ್ರೋ: ಇತಿಹಾಸ ನಿರ್ಮಿಸಿದ ಕ್ರೀಡಾಂಗಣದಲ್ಲಿ ನೀರಜ್ ಚೋಪ್ರಾಗೆ ನಿರಾಸೆ

IND vs PAK: ಮತ್ತೊಂದು ಭಾರತ ಪಾಕಿಸ್ತಾನ ಕದನಕ್ಕೆ ವೇದಿಕೆ ಸಿದ್ಧ

ಮುಂದಿನ ಸುದ್ದಿ
Show comments