Webdunia - Bharat's app for daily news and videos

Install App

‘ಅದೆಲ್ಲಾ ಹಳೇ ಕತೆ ಇನ್ನೂ ಧೋನಿ ಮೊದಲಿನ ಹಾಗೆ ಆಡಲಾಗದು’

Webdunia
ಗುರುವಾರ, 24 ಆಗಸ್ಟ್ 2017 (08:50 IST)
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ನಿರ್ಭೀತಿಯಿಂದ ತಮಗೆ ಅನಿಸಿದ್ದನ್ನು ಹೇಳುವ ಜಾಯಮಾನದವರು. ಇದೀಗ ಧೋನಿ ವಿಚಾರದಲ್ಲೂ ಕಡ್ಡಿ ಮುರಿದ ಹಾಗೆ ಮಾತನಾಡಿದ್ದಾರೆ.

 
ಹಳೇದೆಲ್ಲಾ ಹಳೆಯದು. ಹಳೇ ರೆಕಾರ್ಡ್ ಭವಿಷ್ಯಕ್ಕೆ ಉಪಯೋಗ ಬರಲ್ಲ. ಇನ್ನೂ ಮುಂದೆ ಧೋನಿ ತಮಗಿಷ್ಟ ಬಂದ ಸಮಯದವರೆಗೆ ಆಡಲಾಗದು ಎಂದು ಗಂಭೀರ್ ಹೇಳಿಕೆ ಕೊಟ್ಟಿದ್ದಾರೆ. ಅವರ ಈ ಹೇಳಿಕೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಲಿದೆ.

“ಆಯ್ಕೆ ಮಾನದಂಡ ಎಲ್ಲರಿಗೂ ಒಂದೇ ರೀತಿ ಇರಬೇಕು. ಒಂದು ವೇಳೆ ಅವರು ಮುಂದಿನ ವಿಶ್ವಕಪ್ ನಲ್ಲಿ ಆಡಬೇಕೆಂದು ಬಯಸಿದರೆ, ಉತ್ತಮ ಪ್ರದರ್ಶನ ತೋರುತ್ತಲೇ ಇರಬೇಕು’ ಎಂದು ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಕಡೆಗಣಿಸಲ್ಪಟ್ಟಿರುವ ಹಿರಿಯ ಆಟಗಾರ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ನನ್ನನ್ನು ಚುಚ್ಚಿ, ಕಿರುಕುಳ ಕೊಡಿ: ರಾಬರ್ಟ್ ವಾದ್ರಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments