‘ಅದೆಲ್ಲಾ ಹಳೇ ಕತೆ ಇನ್ನೂ ಧೋನಿ ಮೊದಲಿನ ಹಾಗೆ ಆಡಲಾಗದು’

Webdunia
ಗುರುವಾರ, 24 ಆಗಸ್ಟ್ 2017 (08:50 IST)
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ನಿರ್ಭೀತಿಯಿಂದ ತಮಗೆ ಅನಿಸಿದ್ದನ್ನು ಹೇಳುವ ಜಾಯಮಾನದವರು. ಇದೀಗ ಧೋನಿ ವಿಚಾರದಲ್ಲೂ ಕಡ್ಡಿ ಮುರಿದ ಹಾಗೆ ಮಾತನಾಡಿದ್ದಾರೆ.

 
ಹಳೇದೆಲ್ಲಾ ಹಳೆಯದು. ಹಳೇ ರೆಕಾರ್ಡ್ ಭವಿಷ್ಯಕ್ಕೆ ಉಪಯೋಗ ಬರಲ್ಲ. ಇನ್ನೂ ಮುಂದೆ ಧೋನಿ ತಮಗಿಷ್ಟ ಬಂದ ಸಮಯದವರೆಗೆ ಆಡಲಾಗದು ಎಂದು ಗಂಭೀರ್ ಹೇಳಿಕೆ ಕೊಟ್ಟಿದ್ದಾರೆ. ಅವರ ಈ ಹೇಳಿಕೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಲಿದೆ.

“ಆಯ್ಕೆ ಮಾನದಂಡ ಎಲ್ಲರಿಗೂ ಒಂದೇ ರೀತಿ ಇರಬೇಕು. ಒಂದು ವೇಳೆ ಅವರು ಮುಂದಿನ ವಿಶ್ವಕಪ್ ನಲ್ಲಿ ಆಡಬೇಕೆಂದು ಬಯಸಿದರೆ, ಉತ್ತಮ ಪ್ರದರ್ಶನ ತೋರುತ್ತಲೇ ಇರಬೇಕು’ ಎಂದು ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಕಡೆಗಣಿಸಲ್ಪಟ್ಟಿರುವ ಹಿರಿಯ ಆಟಗಾರ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ನನ್ನನ್ನು ಚುಚ್ಚಿ, ಕಿರುಕುಳ ಕೊಡಿ: ರಾಬರ್ಟ್ ವಾದ್ರಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments