Webdunia - Bharat's app for daily news and videos

Install App

ಪಠಾಣರು ನಮ್ಮ ಗಡಿ ಕಾಯುತ್ತಿದ್ದಾರೆ: ಭಾರತಕ್ಕೆ ಆಫ್ರಿದಿ ಎಚ್ಚರಿಕೆ

Webdunia
ಮಂಗಳವಾರ, 4 ಅಕ್ಟೋಬರ್ 2016 (15:56 IST)
ಸ್ಪೋಟಕ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆಯುತ್ತಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮತ್ತೀಗ ಆಫ್ ಫೀಲ್ಡ್‌ನಲ್ಲಿ ಕೂಡ ತಮ್ಮ ದೇಶದ ಪರ ಬ್ಯಾಟ್ ಬೀಸಿದ್ದಾರೆ.

ಸೀಮಿತ ದಾಳಿಯ ಬಳಿಕ ಎರಡು ದೇಶಗಳು ಶಾಂತಿ ಕಾಯ್ದುಕೊಳ್ಳಬೇಕು ಎಂದು ಟ್ವೀಟ್ ಮಾಡಿದ್ದ ಆಫ್ರಿದಿ ಮತ್ತೀಗ ನಾಯಿ ಬಾಲ ಡೊಂಕು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಶಾಂತಿ ಸ್ತುತಿ ಮಾಡಿದ ಬೆನ್ನಲ್ಲೇ ಅವರು ಅವರು ಭಾರತೀಯ ಸೇನೆಗೆ ಎಚ್ಚರಿಕೆ ನೀಡಿದ್ದಾರೆ. 
 
ಪಠಾಣರು ನಮ್ಮ ಗಡಿ ಕಾಯುತ್ತಿದ್ದಾರೆ, ಎಚ್ಚರವಿರಲಿ ಎಂದು ಅವರು ಹೇಳಿದ್ದಾರೆ. 
 
ಎರಡು ದೇಶಗಳ ನಡುವೆ ಹೊತ್ತಿ ಉರಿಯುತ್ತಿರುವ ದ್ವೇಷಾಗ್ನಿಗೆ ತುಪ್ಪ ಸುರಿದ ಕ್ರಿಕೆಟಿಗರ ಸಾಲಲ್ಲಿ ಆಫ್ರಿದಿ ಮಾತ್ರವಿಲ್ಲ. ಈ ಹಿಂದೆ ದಾವೇದ್ ಮಿಯಾಂದಾದ ಕೂಡ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದರು. ಭಾರತದ ಮೇಲೆ ದಾಳಿ ಮಾಡುವಂತೆ ಅವರು ತಮ್ಮ ದೇಶಕ್ಕೆ ಸಲಹೆ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments