Webdunia - Bharat's app for daily news and videos

Install App

ವೇತನಕ್ಕಾಗಿ ಡಿಮ್ಯಾಂಡ್ ಮಾಡಿದ ಸಚಿನ್, ಗಂಗೂಲಿ!

Webdunia
ಭಾನುವಾರ, 11 ಜೂನ್ 2017 (10:30 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡುವ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡುಲ್ಕರ್ ಮತ್ತು ಸೌರವ್ ಗಂಗೂಲಿ ಮೊದಲು ತಮಗೆ ಸಂಭಾವನೆ ನೀಡಿ ಎಂದು ಬಿಸಿಸಿಐಗೆ ಆಗ್ರಹಿಸಿದ್ದಾರೆ.

 
ಶ್ರೀಲಂಕಾ ವಿರುದ್ಧದ ಪಂದ್ಯದ ನಂತರ ಸಭೆ ಸೇರಿದ್ದ ಈ ಸಲಹಾ ಸಮಿತಿ ಸದಸ್ಯ ಕ್ರಿಕೆಟಿಗರು, ಕೋಚ್ ಆಯ್ಕೆ ಮಾಡುವ ಕೆಲಸಕ್ಕೆ ತಮಗೆ ಗೌರವ ಧನ ಕೊಡಬೇಕು ಎಂದು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಬಳಿ ಒತ್ತಾಯಿಸಿದ್ದಾರೆ.

ಇದೀಗ ರಾಹುಲ್ ಜೋಹ್ರಿ ಈ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಮಂಡಳಿಯ ಮುಂದಿಡಲಿದ್ದಾರೆ. ಇದು ಬಿಸಿಸಿಐನ ಉಪ ಸಮಿತಿ. ಅಲ್ಲದೆ, ಇವರ ಸದಸ್ಯರು ಬಿಸಿಸಿಐಯಲ್ಲಿ ಬೇರೆ ಹುದ್ದೆಯಲ್ಲಿದ್ದು, ಅದಕ್ಕೆ ವೇತನ ಪಡೆಯುತ್ತಿದ್ದಾರೆ. ಹಾಗಾಗಿ ಕೋಚ್ ಆಯ್ಕೆ ಕೆಲಸಕ್ಕೆ ಪ್ರತ್ಯೇಕವಾಗಿ ವೇತನ ನೀಡುವ ಅಗತ್ಯವಿಲ್ಲ ಎಂದು ಬಿಸಿಸಿಐನಲ್ಲಿ ಕೆಲವರ ಅಭಿಪ್ರಾಯವಾಗಿದೆ. ಒಟ್ಟಾರೆ ಬಿಸಿಸಿಐ ಇದೀಗ ಎಲ್ಲವೂ ಗೊಂದಲಮಯವಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಭಾರತ, ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ವೀಕ್ಷಣೆ ಎಲ್ಲಿ, ಟೈಂ ವಿವರ ಇಲ್ಲಿದೆ

ಜಸ್ಪ್ರೀತ್ ಬುಮ್ರಾಗೆಲ್ಲಾ ನಾವು ಹೆದರಲ್ಲ ಎಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ತುಳುನಾಡಿನ ಅಳಿಯ ಸೂರ್ಯಕುಮಾರ್‌ಗೆ ಹರ್ನಿಯಾ ನೋವು: ಚಿಕಿತ್ಸೆಗೆ ಇಂಗ್ಲೆಂಡ್‌ನತ್ತ ಸ್ಟಾರ್‌ ಕ್ರಿಕೆಟಿಗ

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

ಮುಂದಿನ ಸುದ್ದಿ
Show comments