Webdunia - Bharat's app for daily news and videos

Install App

ದ್ರಾವಿಡ್ ಕೋಚ್, ರವಿಶಾಸ್ತ್ರಿಗೆ ಟೆನ್ ಷನ್ ಶುರು!

Webdunia
ಭಾನುವಾರ, 18 ಜುಲೈ 2021 (11:30 IST)
ಮುಂಬೈ: ರಾಹುಲ್ ದ್ರಾವಿಡ್ ಕೋಚ್ ಆಗಿ ಶಿಖರ್ ಧವನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಶ್ರೀಲಂಕಾದಲ್ಲಿ ಸೀಮಿತ ಓವರ್ ಗಳ ಸರಣಿ ಆಡಲು ತಯಾರಾಗುತ್ತಿದ್ದರೆ ಇತ್ತ ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಮೇಲೆ ಒತ್ತಡ ಹೆಚ್ಚಾಗಿದೆ.


ರವಿಶಾಸ್ತ್ರಿ ಕೋಚಿಂಗ್ ಪಟ್ಟದ ಅವಧಿ ಇನ್ನೇನು ಮುಗಿಯುತ್ತಾ ಬಂದಿದೆ. ಇದುವರೆಗೆ ಅವರ ನೇತೃತ್ವದಲ್ಲಿ ಭಾರತ ಒಂದೇ ಒಂದು ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಅವರ ಮೇಲೆ ಒತ್ತಡವಿದೆ. ಈಗ ದ್ರಾವಿಡ್ ಕೂಡಾ ಯಶಸ್ವಿಯಾದರೆ ಅವರನ್ನು ಕಿತ್ತೊಗೆಯುವುದು ಖಂಡಿತಾ.

ಹೀಗಾಗಿ ಈಗ ಹೆಚ್ಚಿನ ಒತ್ತಡ ರವಿಶಾಸ್ತ್ರಿ ಮೇಲಿದೆ ಎಂದು ಮಾಜಿ ಕ್ರಿಕೆಟಿಗ ರಿತೇಂದರ್ ಸಿಂಗ್ ಸೋಧಿ ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೋತಾಗಿದೆ. ಇನ್ನೀಗ ಇಂಗ್ಲೆಂಡ್ ಸರಣಿಯಲ್ಲೂ ಉತ್ತಮ ಪ್ರದರ್ಶನ ತೋರದೇ ಹೋದರೆ ರವಿಶಾಸ್ತ್ರಿಯನ್ನು ಕೆಳಗಿಳಿಸಲು ಒತ್ತಾಯ ಹೆಚ್ಚಲಿದೆ. ಹೀಗಾಗಿ ಈ ಸರಣಿ ಅವರ ಪಾಲಿಗೆ ಮುಖ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments