Webdunia - Bharat's app for daily news and videos

Install App

ದ್ರಾವಿಡ್ ಕೋಚ್, ರವಿಶಾಸ್ತ್ರಿಗೆ ಟೆನ್ ಷನ್ ಶುರು!

Webdunia
ಭಾನುವಾರ, 18 ಜುಲೈ 2021 (11:30 IST)
ಮುಂಬೈ: ರಾಹುಲ್ ದ್ರಾವಿಡ್ ಕೋಚ್ ಆಗಿ ಶಿಖರ್ ಧವನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಶ್ರೀಲಂಕಾದಲ್ಲಿ ಸೀಮಿತ ಓವರ್ ಗಳ ಸರಣಿ ಆಡಲು ತಯಾರಾಗುತ್ತಿದ್ದರೆ ಇತ್ತ ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಮೇಲೆ ಒತ್ತಡ ಹೆಚ್ಚಾಗಿದೆ.


ರವಿಶಾಸ್ತ್ರಿ ಕೋಚಿಂಗ್ ಪಟ್ಟದ ಅವಧಿ ಇನ್ನೇನು ಮುಗಿಯುತ್ತಾ ಬಂದಿದೆ. ಇದುವರೆಗೆ ಅವರ ನೇತೃತ್ವದಲ್ಲಿ ಭಾರತ ಒಂದೇ ಒಂದು ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಅವರ ಮೇಲೆ ಒತ್ತಡವಿದೆ. ಈಗ ದ್ರಾವಿಡ್ ಕೂಡಾ ಯಶಸ್ವಿಯಾದರೆ ಅವರನ್ನು ಕಿತ್ತೊಗೆಯುವುದು ಖಂಡಿತಾ.

ಹೀಗಾಗಿ ಈಗ ಹೆಚ್ಚಿನ ಒತ್ತಡ ರವಿಶಾಸ್ತ್ರಿ ಮೇಲಿದೆ ಎಂದು ಮಾಜಿ ಕ್ರಿಕೆಟಿಗ ರಿತೇಂದರ್ ಸಿಂಗ್ ಸೋಧಿ ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೋತಾಗಿದೆ. ಇನ್ನೀಗ ಇಂಗ್ಲೆಂಡ್ ಸರಣಿಯಲ್ಲೂ ಉತ್ತಮ ಪ್ರದರ್ಶನ ತೋರದೇ ಹೋದರೆ ರವಿಶಾಸ್ತ್ರಿಯನ್ನು ಕೆಳಗಿಳಿಸಲು ಒತ್ತಾಯ ಹೆಚ್ಚಲಿದೆ. ಹೀಗಾಗಿ ಈ ಸರಣಿ ಅವರ ಪಾಲಿಗೆ ಮುಖ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments