Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಬಗ್ಗೆ ಪೃಥ್ವಿ ಶಾ ಹೇಳಿದ್ದೇನು?

Webdunia
ಮಂಗಳವಾರ, 6 ಫೆಬ್ರವರಿ 2018 (08:29 IST)
ಬೆಂಗಳೂರು: ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ಪೃಥ್ವಿ ಶಾ ತಮ್ಮ ಯಶಸ್ಸಿಗೆ ಕಾರಣರಾದವರಿಗೆಲ್ಲಾ ಕೃತಜ್ಞತೆ ಸಲ್ಲಿಸಿದ್ದಾರೆ. ಅವರಲ್ಲಿ ಮೊದಲನೆಯವರಿಗಾಗಿ ರಾಹುಲ್ ದ್ರಾವಿಡ್ ಹೆಸರು ಹೇಳಿದ್ದಾರೆ.
 

‘ನಮಗೆ ಆರಂಭದಿಂದಲೂ ಬೆಂಬಲ ಕೋರಿದ ಎಲ್ಲರಿಗೂ ಧನ್ಯವಾದಗಳು. ಇಂತಹ ತಂಡದ ನಾಯಕನಾಗಿರುವುದು ನನಗೆ ನಿಜಕ್ಕೂ ಗೌರವ. ಈ ತಂಡ ನನಗೆ ಕುಟುಂಬಕ್ಕಿಂತಲೂ ಹೆಚ್ಚು.  ಇವರೆಲ್ಲರ ಸಹಕಾರವಿಲ್ಲದೇ ಹೋದಲ್ಲಿ ಸಾಧ್ಯವಾಗುತ್ತಿಲ್ಲ’ ಶಾ ಹೇಳಿದ್ದಾರೆ.

ಅವರೆಲ್ಲರಗಿಂತ ಹೆಚ್ಚು ಶಾ ತಮ್ಮ ವಿಶೇಷ ಗೌರವವನ್ನು ರಾಹುಲ್ ದ್ರಾವಿಡ್ ಗೆ ಅರ್ಪಿಸಿದ್ದಾರೆ. ‘ರಾಹುಲ್ ಸರ್ ಅವರನ್ನು ಕೋಚ್ ಆಗಿ ಪಡೆದಿರುವುದು ಅದ್ಭುತ. ನನ್ನ ಮತ್ತು ತಂಡದ ಸದಸ್ಯರಿಗೆ ಅವರಿಂದ ಬರುವ ಪ್ರತೀ ಮಾತಿನಿಂದ ನಾವು ವ್ಯಕ್ತಿಯಾಗಿ ಆಟಗಾರನಾಗಿ ರೂಪುಗೊಂಡಿದ್ದೇವೆ. ಅವರೊಬ್ಬ ಲೆಜೆಂಡ್. ನಮ್ಮ ಯಶಸ್ಸಿಗೆ ಸದಾ ಪರಿಶ್ರಮಪಟ್ಟ ಸಹಾಯಕ ಸಿಬ್ಬಂದಿಗಳನ್ನು ಹೇಗೆ ಮರೆಯಲು ಸಾಧ್ಯ?’ ಎಂದು ಶಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments