Webdunia - Bharat's app for daily news and videos

Install App

ಧೋನಿಗೆ ಯಾಕೆ ಒತ್ತಡ ಹೇರುತ್ತೀರಿ? ಕೆಎಲ್ ರಾಹುಲ್ ಮೊದಲು ಆಡಿ ತೋರಿಸಲಿ ಎಂದ ಕಾಮೆಂಟೇಟರ್

Webdunia
ಮಂಗಳವಾರ, 2 ಜುಲೈ 2019 (10:51 IST)
ಲಂಡನ್: ವಿಶ್ವಕಪ್ 2019 ರಲ್ಲಿ ಧೋನಿ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಟೀಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಕೆಎಲ್ ರಾಹುಲ್ ಆಟವನ್ನು ಪ್ರಶ್ನಿಸಿದ್ದಾರೆ.


ಧೋನಿ ನಿಧಾನಗತಿಯ ಬ್ಯಾಟಿಂಗ್ ಮಾಡುತ್ತಾರೆ ಎಂದು ಅವರ ಮೇಲೆ ಒತ್ತಡ ಹೇರುವವರು ಮೊದಲು ಕೆಎಲ್ ರಾಹುಲ್ ಮೇಲೆ ಒತ್ತಡ ಹಾಕಲಿ. ಆತ ಇನ್ನೂ ರನ್ ಗಳಿಸಬೇಕು ಎಂದು ಹೇಳಲಿ ಎಂದು ಮಂಜ್ರೇಕರ್ ಸವಾಲು ಹಾಕಿದ್ದಾರೆ.

ಧೋನಿ ಮೇಲೆ ಈ ರೀತಿ ಒತ್ತಡ ಹೇರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಮಂಜ್ರೇಕರ್ ರಾಹುಲ್ ಹೆಚ್ಚಿನ ಜವಾಬ್ಧಾರಿ ವಹಿಸಬೇಕು. ರಾಹುಲ್ ಉತ್ತಮ ಆರಂಭ ಪಡೆದು ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವುದನ್ನು ಕಲಿಯಬೇಕು ಎಂದಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments