Webdunia - Bharat's app for daily news and videos

Install App

ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಕ್ರಿಕೆಟಿಗ ಆರ್ ಅಶ್ವಿನ್

Webdunia
ಸೋಮವಾರ, 16 ಮಾರ್ಚ್ 2020 (09:30 IST)
ಚೆನ್ನೈ: ವಿಶ್ವವೇ ಕೊರೋನಾವೈರಸ್ ಭೀತಿಯಲ್ಲಿದ್ದರೆ, ಚೆನ್ನೈನಲ್ಲಿ ಸ್ಥಳೀಯ ಅಧಿಕಾರಿಗಳು ಇದನ್ನು ನಿಭಾಯಿಸಲು ಸೂಕ್ತ ಕ್ರಮ ಕೈಗೊಳ್ಳದೇ ಇರುವುದು ಕ್ರಿಕೆಟಿಗ ಆರ್ ಅಶ್ವಿನ್ ಆಕ್ರೋಶಕ್ಕೆ ಕಾರಣವಾಗಿದೆ.


ಭಾರತದಲ್ಲಿ ಇದುವರೆಗೆ 110 ಕೊರೋನಾವೈರಸ್ ಸೋಂಕಿತರ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿರುವ ವರದಿಯಾಗಿದೆ. ಈ ನಡುವೆ ದೇಶದ ಹಲವೆಡೆ ಇದಕ್ಕೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರೂ ಚೆನ್ನೈನಲ್ಲಿ ಮಾತ್ರ ಅಧಿಕಾರಿಗಳು ಇನ್ನೂ ಜಾಗೃತರಾಗಿಲ್ಲ ಎಂದು ಅಶ್ವಿನ್ ಕಿಡಿ ಕಾರಿದ್ದಾರೆ.

‘ಚೆನ್ನೈ ವಾಸಿಗಳಿಗೆ ಇನ್ನೂ ಇದರ ಗಂಭೀರತೆ ಅರಿವಾದಂತಿಲ್ಲ. ಬಿಸಿಲು ಜಾಸ್ತಿಯಾದಂತೆ ಕೊರೋನಾ ಪರಿಣಾಮ ಕಡಿಮೆಯಾಗುತ್ತದೆ ಎಂಬ ತಪ್ಪು ನಂಬಿಕೆಯಲ್ಲಿರುವಂತಿದೆ. ಆದರೆ ಇದು ನಂಬಿಕೆಯಷ್ಟೇ. ಇದು ನಿಜವಲ್ಲ ಎಂದು ಅರಿತುಕೊಳ್ಳಬೇಕು’ ಎಂದು ಅಶ್ವಿನ್ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments