Webdunia - Bharat's app for daily news and videos

Install App

ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಕ್ರಿಕೆಟಿಗ ಆರ್ ಅಶ್ವಿನ್

Webdunia
ಸೋಮವಾರ, 16 ಮಾರ್ಚ್ 2020 (09:30 IST)
ಚೆನ್ನೈ: ವಿಶ್ವವೇ ಕೊರೋನಾವೈರಸ್ ಭೀತಿಯಲ್ಲಿದ್ದರೆ, ಚೆನ್ನೈನಲ್ಲಿ ಸ್ಥಳೀಯ ಅಧಿಕಾರಿಗಳು ಇದನ್ನು ನಿಭಾಯಿಸಲು ಸೂಕ್ತ ಕ್ರಮ ಕೈಗೊಳ್ಳದೇ ಇರುವುದು ಕ್ರಿಕೆಟಿಗ ಆರ್ ಅಶ್ವಿನ್ ಆಕ್ರೋಶಕ್ಕೆ ಕಾರಣವಾಗಿದೆ.


ಭಾರತದಲ್ಲಿ ಇದುವರೆಗೆ 110 ಕೊರೋನಾವೈರಸ್ ಸೋಂಕಿತರ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿರುವ ವರದಿಯಾಗಿದೆ. ಈ ನಡುವೆ ದೇಶದ ಹಲವೆಡೆ ಇದಕ್ಕೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರೂ ಚೆನ್ನೈನಲ್ಲಿ ಮಾತ್ರ ಅಧಿಕಾರಿಗಳು ಇನ್ನೂ ಜಾಗೃತರಾಗಿಲ್ಲ ಎಂದು ಅಶ್ವಿನ್ ಕಿಡಿ ಕಾರಿದ್ದಾರೆ.

‘ಚೆನ್ನೈ ವಾಸಿಗಳಿಗೆ ಇನ್ನೂ ಇದರ ಗಂಭೀರತೆ ಅರಿವಾದಂತಿಲ್ಲ. ಬಿಸಿಲು ಜಾಸ್ತಿಯಾದಂತೆ ಕೊರೋನಾ ಪರಿಣಾಮ ಕಡಿಮೆಯಾಗುತ್ತದೆ ಎಂಬ ತಪ್ಪು ನಂಬಿಕೆಯಲ್ಲಿರುವಂತಿದೆ. ಆದರೆ ಇದು ನಂಬಿಕೆಯಷ್ಟೇ. ಇದು ನಿಜವಲ್ಲ ಎಂದು ಅರಿತುಕೊಳ್ಳಬೇಕು’ ಎಂದು ಅಶ್ವಿನ್ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments