Webdunia - Bharat's app for daily news and videos

Install App

ಮಾಜಿ ಆಟಗಾರರ ಪರ ರಾಹುಲ್ ದ್ರಾವಿಡ್ ಬ್ಯಾಟಿಂಗ್

Webdunia
ಗುರುವಾರ, 13 ಆಗಸ್ಟ್ 2020 (12:24 IST)
ಮುಂಬೈ: ಹಿರಿಯ, ಮಾಜಿ ಆಟಗಾರರ ಪರವಾಗಿ ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಮಾತನಾಡಿದ್ದಾರೆ. ಹಿರಿಯ ಆಟಗಾರರನ್ನು ಕಡೆಗಣಿಸಬೇಡಿ ಎಂದು ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಸಲಹೆ ನೀಡಿದ್ದಾರೆ.


ಬಿಸಿಸಿಐ ಆಯೋಜಿಸಿದ ಆನ್ ಲೈನ್ ಸೆಮಿನಾರ್ ನಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳನ್ನುದ್ದೇಶಿಸಿ ಮಾತನಾಡಿರುವ ದ್ರಾವಿಡ್ ಹಿರಿಯ, ಮಾಜಿ ಆಟಗಾರರ ಅನುಭವವನ್ನು ವೇಸ್ಟ್ ಆಗಲು ಬಿಡಬೇಡಿ, ಅವರನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ರಾಜ್ಯ ಯೂನಿಟ್ ಗಳು ಈ ಹಿರಿಯ ಆಟಗಾರರನ್ನು ಬಳಸಿ ಯುವ ಆಟಗಾರರಿಗೆ ಮಾರ್ಗದರ್ಶನ ಕೊಡುವ ಕೆಲಸ ಮಾಡಬೇಕು ಎಂದು ದ್ರಾವಿಡ್ ಸೆಮಿನಾರ್ ನಲ್ಲಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments