ಮಾಜಿ ಆಟಗಾರರ ಪರ ರಾಹುಲ್ ದ್ರಾವಿಡ್ ಬ್ಯಾಟಿಂಗ್

Webdunia
ಗುರುವಾರ, 13 ಆಗಸ್ಟ್ 2020 (12:24 IST)
ಮುಂಬೈ: ಹಿರಿಯ, ಮಾಜಿ ಆಟಗಾರರ ಪರವಾಗಿ ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಮಾತನಾಡಿದ್ದಾರೆ. ಹಿರಿಯ ಆಟಗಾರರನ್ನು ಕಡೆಗಣಿಸಬೇಡಿ ಎಂದು ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಸಲಹೆ ನೀಡಿದ್ದಾರೆ.


ಬಿಸಿಸಿಐ ಆಯೋಜಿಸಿದ ಆನ್ ಲೈನ್ ಸೆಮಿನಾರ್ ನಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳನ್ನುದ್ದೇಶಿಸಿ ಮಾತನಾಡಿರುವ ದ್ರಾವಿಡ್ ಹಿರಿಯ, ಮಾಜಿ ಆಟಗಾರರ ಅನುಭವವನ್ನು ವೇಸ್ಟ್ ಆಗಲು ಬಿಡಬೇಡಿ, ಅವರನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ರಾಜ್ಯ ಯೂನಿಟ್ ಗಳು ಈ ಹಿರಿಯ ಆಟಗಾರರನ್ನು ಬಳಸಿ ಯುವ ಆಟಗಾರರಿಗೆ ಮಾರ್ಗದರ್ಶನ ಕೊಡುವ ಕೆಲಸ ಮಾಡಬೇಕು ಎಂದು ದ್ರಾವಿಡ್ ಸೆಮಿನಾರ್ ನಲ್ಲಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

ಮುಂದಿನ ಸುದ್ದಿ
Show comments