Webdunia - Bharat's app for daily news and videos

Install App

ಮಾಜಿ ಆಟಗಾರರ ಪರ ರಾಹುಲ್ ದ್ರಾವಿಡ್ ಬ್ಯಾಟಿಂಗ್

Webdunia
ಗುರುವಾರ, 13 ಆಗಸ್ಟ್ 2020 (12:24 IST)
ಮುಂಬೈ: ಹಿರಿಯ, ಮಾಜಿ ಆಟಗಾರರ ಪರವಾಗಿ ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಮಾತನಾಡಿದ್ದಾರೆ. ಹಿರಿಯ ಆಟಗಾರರನ್ನು ಕಡೆಗಣಿಸಬೇಡಿ ಎಂದು ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಸಲಹೆ ನೀಡಿದ್ದಾರೆ.


ಬಿಸಿಸಿಐ ಆಯೋಜಿಸಿದ ಆನ್ ಲೈನ್ ಸೆಮಿನಾರ್ ನಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳನ್ನುದ್ದೇಶಿಸಿ ಮಾತನಾಡಿರುವ ದ್ರಾವಿಡ್ ಹಿರಿಯ, ಮಾಜಿ ಆಟಗಾರರ ಅನುಭವವನ್ನು ವೇಸ್ಟ್ ಆಗಲು ಬಿಡಬೇಡಿ, ಅವರನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ರಾಜ್ಯ ಯೂನಿಟ್ ಗಳು ಈ ಹಿರಿಯ ಆಟಗಾರರನ್ನು ಬಳಸಿ ಯುವ ಆಟಗಾರರಿಗೆ ಮಾರ್ಗದರ್ಶನ ಕೊಡುವ ಕೆಲಸ ಮಾಡಬೇಕು ಎಂದು ದ್ರಾವಿಡ್ ಸೆಮಿನಾರ್ ನಲ್ಲಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments