Webdunia - Bharat's app for daily news and videos

Install App

ಟೀಂ ಇಂಡಿಯಾ ಘೋಷಣೆಗೆ ಮುನ್ನ ಶಿಖರ್ ಧವನ್ ಗೆ ಕರೆ ಮಾಡಿದ್ದ ರಾಹುಲ್ ದ್ರಾವಿಡ್

Webdunia
ಬುಧವಾರ, 25 ಮೇ 2022 (09:00 IST)
ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಲವು ಆಟಗಾರರು ಆಯ್ಕೆಯಾಗದೇ ಇರುವುದು ಫ್ಯಾನ್ಸ್ ಟೀಕೆಗೆ ಗುರಿಯಾಗಿದೆ.

ಅವರಲ್ಲಿ ಶಿಖರ್ ಧವನ್ ಕೂಡಾ ಒಬ್ಬರು. ಐಪಿಎಲ್ ನಲ್ಲಿ ರನ್ ಗಳಿಸಿದರೂ ಧವನ್ ರನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಮಾಜಿ ಕ್ರಿಕೆಟಿಗರೂ ಸಾಕಷ್ಟು ಟೀಕೆ ಮಾಡಿದ್ದರು.

ಆದರೆ ಧವನ್ ಕೈ ಬಿಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ಧವನ್ ಜೊತೆ ಮಾತುಕತೆ ನಡೆಸಿದ್ದರು ಎಂಬ ವಿಚಾರ ಕೇಳಿಬಂದಿದೆ. ಟೀಂ ಇಂಡಿಯಾದಿಂದ ಕೈ ಬಿಡುವ ಮುನ್ನ ಆಟಗಾರರು ಮಾನಸಿಕವಾಗಿ ಕುಗ್ಗಿ ಹೋಗದಂತೆ ದ್ರಾವಿಡ್ ಸಂವಹನ ನಡೆಸಿ ಕಾರಣ ತಿಳಿಸುತ್ತಾರೆ. ಅದೇ ರೀತಿ ಧವನ್ ಗೂ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments