ಟೀಂ ಇಂಡಿಯಾ ಘೋಷಣೆಗೆ ಮುನ್ನ ಶಿಖರ್ ಧವನ್ ಗೆ ಕರೆ ಮಾಡಿದ್ದ ರಾಹುಲ್ ದ್ರಾವಿಡ್

Webdunia
ಬುಧವಾರ, 25 ಮೇ 2022 (09:00 IST)
ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಲವು ಆಟಗಾರರು ಆಯ್ಕೆಯಾಗದೇ ಇರುವುದು ಫ್ಯಾನ್ಸ್ ಟೀಕೆಗೆ ಗುರಿಯಾಗಿದೆ.

ಅವರಲ್ಲಿ ಶಿಖರ್ ಧವನ್ ಕೂಡಾ ಒಬ್ಬರು. ಐಪಿಎಲ್ ನಲ್ಲಿ ರನ್ ಗಳಿಸಿದರೂ ಧವನ್ ರನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಮಾಜಿ ಕ್ರಿಕೆಟಿಗರೂ ಸಾಕಷ್ಟು ಟೀಕೆ ಮಾಡಿದ್ದರು.

ಆದರೆ ಧವನ್ ಕೈ ಬಿಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ಧವನ್ ಜೊತೆ ಮಾತುಕತೆ ನಡೆಸಿದ್ದರು ಎಂಬ ವಿಚಾರ ಕೇಳಿಬಂದಿದೆ. ಟೀಂ ಇಂಡಿಯಾದಿಂದ ಕೈ ಬಿಡುವ ಮುನ್ನ ಆಟಗಾರರು ಮಾನಸಿಕವಾಗಿ ಕುಗ್ಗಿ ಹೋಗದಂತೆ ದ್ರಾವಿಡ್ ಸಂವಹನ ನಡೆಸಿ ಕಾರಣ ತಿಳಿಸುತ್ತಾರೆ. ಅದೇ ರೀತಿ ಧವನ್ ಗೂ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments