ಟೀಂ ಇಂಡಿಯಾ ಘೋಷಣೆಗೆ ಮುನ್ನ ಶಿಖರ್ ಧವನ್ ಗೆ ಕರೆ ಮಾಡಿದ್ದ ರಾಹುಲ್ ದ್ರಾವಿಡ್

Webdunia
ಬುಧವಾರ, 25 ಮೇ 2022 (09:00 IST)
ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಲವು ಆಟಗಾರರು ಆಯ್ಕೆಯಾಗದೇ ಇರುವುದು ಫ್ಯಾನ್ಸ್ ಟೀಕೆಗೆ ಗುರಿಯಾಗಿದೆ.

ಅವರಲ್ಲಿ ಶಿಖರ್ ಧವನ್ ಕೂಡಾ ಒಬ್ಬರು. ಐಪಿಎಲ್ ನಲ್ಲಿ ರನ್ ಗಳಿಸಿದರೂ ಧವನ್ ರನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಮಾಜಿ ಕ್ರಿಕೆಟಿಗರೂ ಸಾಕಷ್ಟು ಟೀಕೆ ಮಾಡಿದ್ದರು.

ಆದರೆ ಧವನ್ ಕೈ ಬಿಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ಧವನ್ ಜೊತೆ ಮಾತುಕತೆ ನಡೆಸಿದ್ದರು ಎಂಬ ವಿಚಾರ ಕೇಳಿಬಂದಿದೆ. ಟೀಂ ಇಂಡಿಯಾದಿಂದ ಕೈ ಬಿಡುವ ಮುನ್ನ ಆಟಗಾರರು ಮಾನಸಿಕವಾಗಿ ಕುಗ್ಗಿ ಹೋಗದಂತೆ ದ್ರಾವಿಡ್ ಸಂವಹನ ನಡೆಸಿ ಕಾರಣ ತಿಳಿಸುತ್ತಾರೆ. ಅದೇ ರೀತಿ ಧವನ್ ಗೂ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ಇಷ್ಟೊಂದು ನಾಚಿಕೆನಾ: Video

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಸಕ್ಸಸ್ ಆಗೋದು ಹೇಗೆ: ಈ ವಿಡಿಯೋದಲ್ಲಿ ಪ್ರೂವ್ ಆಯ್ತು Video

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಮುಂದಿನ ಸುದ್ದಿ
Show comments