Webdunia - Bharat's app for daily news and videos

Install App

ಟೀಂ ಇಂಡಿಯಾ ಘೋಷಣೆಗೆ ಮುನ್ನ ಶಿಖರ್ ಧವನ್ ಗೆ ಕರೆ ಮಾಡಿದ್ದ ರಾಹುಲ್ ದ್ರಾವಿಡ್

Webdunia
ಬುಧವಾರ, 25 ಮೇ 2022 (09:00 IST)
ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಲವು ಆಟಗಾರರು ಆಯ್ಕೆಯಾಗದೇ ಇರುವುದು ಫ್ಯಾನ್ಸ್ ಟೀಕೆಗೆ ಗುರಿಯಾಗಿದೆ.

ಅವರಲ್ಲಿ ಶಿಖರ್ ಧವನ್ ಕೂಡಾ ಒಬ್ಬರು. ಐಪಿಎಲ್ ನಲ್ಲಿ ರನ್ ಗಳಿಸಿದರೂ ಧವನ್ ರನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಮಾಜಿ ಕ್ರಿಕೆಟಿಗರೂ ಸಾಕಷ್ಟು ಟೀಕೆ ಮಾಡಿದ್ದರು.

ಆದರೆ ಧವನ್ ಕೈ ಬಿಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ಧವನ್ ಜೊತೆ ಮಾತುಕತೆ ನಡೆಸಿದ್ದರು ಎಂಬ ವಿಚಾರ ಕೇಳಿಬಂದಿದೆ. ಟೀಂ ಇಂಡಿಯಾದಿಂದ ಕೈ ಬಿಡುವ ಮುನ್ನ ಆಟಗಾರರು ಮಾನಸಿಕವಾಗಿ ಕುಗ್ಗಿ ಹೋಗದಂತೆ ದ್ರಾವಿಡ್ ಸಂವಹನ ನಡೆಸಿ ಕಾರಣ ತಿಳಿಸುತ್ತಾರೆ. ಅದೇ ರೀತಿ ಧವನ್ ಗೂ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments