Webdunia - Bharat's app for daily news and videos

Install App

ಇಂದು ಗಂಗೂಲಿ-ದ್ರಾವಿಡ್ ಮಹತ್ವದ ಮೀಟಿಂಗ್

Webdunia
ಗುರುವಾರ, 26 ಡಿಸೆಂಬರ್ 2019 (08:51 IST)
ಮುಂಬೈ: ಬೆಂಗಳೂರಿನ ಎನ್ ಸಿಎಯಲ್ಲಿ ಗಾಯಾಳು ಕ್ರೀಡಾಳಗಳ ಪುನಶ್ಚೇತನ ಕಾರ್ಯದ ಬಗ್ಗೆ ಎದ್ದಿರುವ ವಿವಾದದ ಬಗ್ಗೆ ಇಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಎನ್ ಸಿಎ ಅಧ್ಯಕ್ಷ ರಾಹುಲ್ ದ್ರಾವಿಡ್ ನಡುವೆ ಮಹತ್ವದ ಸಭೆ ನಡೆಯಲಿದೆ.


ವೇಗಿ ಜಸ್ಪ್ರೀತ್ ಬುಮ್ರಾಗೆ ಎನ್ ಸಿಎ ಫಿಟ್ನೆಸ್ ಸರ್ಟಿಫಿಕೇಟ್ ನೀಡದ ವಿವಾದ ಮತ್ತು ಭುವನೇಶ್ವರ್ ಕುಮಾರ್ ಗಾಯದ ಕುರಿತು ಸರಿಯಾಗಿ ಪರೀಕ್ಷೆ ಮಾಡದ ವಿಚಾರದಲ್ಲಿ ಎನ್ ಸಿಎ ಸುತ್ತ ವಿವಾದ ಸುತ್ತಿಕೊಂಡಿದೆ.

ಈ ಬಗ್ಗೆ ಸದ್ಯದಲ್ಲೇ ದ್ರಾವಿಡ್ ಜತೆ ಮಾತುಕತೆ ನಡೆಸುವುದಾಗಿ ಗಂಗೂಲಿ ಹೇಳಿದ್ದರು. ಅದರಂತೆ ಇಂದು ಮುಂಬೈನ ಬಿಸಿಸಿಐ ಕಚೇರಿಗೆ ದ್ರಾವಿಡ್ ಗೆ ಆಹ್ವಾನ ನೀಡಿರುವ ಗಂಗೂಲಿ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments