Webdunia - Bharat's app for daily news and videos

Install App

ಇಂದು ಗಂಗೂಲಿ-ದ್ರಾವಿಡ್ ಮಹತ್ವದ ಮೀಟಿಂಗ್

Webdunia
ಗುರುವಾರ, 26 ಡಿಸೆಂಬರ್ 2019 (08:51 IST)
ಮುಂಬೈ: ಬೆಂಗಳೂರಿನ ಎನ್ ಸಿಎಯಲ್ಲಿ ಗಾಯಾಳು ಕ್ರೀಡಾಳಗಳ ಪುನಶ್ಚೇತನ ಕಾರ್ಯದ ಬಗ್ಗೆ ಎದ್ದಿರುವ ವಿವಾದದ ಬಗ್ಗೆ ಇಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಎನ್ ಸಿಎ ಅಧ್ಯಕ್ಷ ರಾಹುಲ್ ದ್ರಾವಿಡ್ ನಡುವೆ ಮಹತ್ವದ ಸಭೆ ನಡೆಯಲಿದೆ.


ವೇಗಿ ಜಸ್ಪ್ರೀತ್ ಬುಮ್ರಾಗೆ ಎನ್ ಸಿಎ ಫಿಟ್ನೆಸ್ ಸರ್ಟಿಫಿಕೇಟ್ ನೀಡದ ವಿವಾದ ಮತ್ತು ಭುವನೇಶ್ವರ್ ಕುಮಾರ್ ಗಾಯದ ಕುರಿತು ಸರಿಯಾಗಿ ಪರೀಕ್ಷೆ ಮಾಡದ ವಿಚಾರದಲ್ಲಿ ಎನ್ ಸಿಎ ಸುತ್ತ ವಿವಾದ ಸುತ್ತಿಕೊಂಡಿದೆ.

ಈ ಬಗ್ಗೆ ಸದ್ಯದಲ್ಲೇ ದ್ರಾವಿಡ್ ಜತೆ ಮಾತುಕತೆ ನಡೆಸುವುದಾಗಿ ಗಂಗೂಲಿ ಹೇಳಿದ್ದರು. ಅದರಂತೆ ಇಂದು ಮುಂಬೈನ ಬಿಸಿಸಿಐ ಕಚೇರಿಗೆ ದ್ರಾವಿಡ್ ಗೆ ಆಹ್ವಾನ ನೀಡಿರುವ ಗಂಗೂಲಿ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments