Webdunia - Bharat's app for daily news and videos

Install App

ಟೀಂ ಇಂಡಿಯಾ ಗೆದ್ದರೂ ಹೊಗಳಿಸಿಕೊಂಡಿದ್ದು ರಾಹುಲ್ ದ್ರಾವಿಡ್!

Webdunia
ಬುಧವಾರ, 20 ಜನವರಿ 2021 (10:53 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸರಣಿ ಗೆಲುವು ಸಾಧಿಸಿದರೂ ಹೊಗಳಿಸಿಕೊಂಡಿದ್ದು ‘ವಾಲ್’ ರಾಹುಲ್ ದ್ರಾವಿಡ್.


ಟೀಂ ಇಂಡಿಯಾ ಯುವ ಕ್ರಿಕೆಟಿಗರೇ ಈ ಸರಣಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅದರಲ್ಲೂ ವಾಷಿಂಗ್ಟನ್ ಸುಂದರ್, ಶಬ್ನಂ ಗಿಲ್, ರಿಷಬ್ ಪಂತ್, ಟಿ ನಟರಾಜನ್ ಮುಂತಾದವರು ಪ್ರಮುಖ ಪಾತ್ರವಹಿಸಿದರು. ಇವರೆಲ್ಲರೂ ಭಾರತ ಎ ತಂಡದಲ್ಲಿ ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದವರು. ಕೋಚ್ ದ್ರಾವಿಡ್ ಈ ಯುವ ಕ್ರಿಕೆಟಿಗರನ್ನು ತಯಾರು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೀಗಾಗಿ ದ್ರಾವಿಡ್ ರನ್ನು ನೆಟ್ಟಿಗರು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments