ಟೀಂ ಇಂಡಿಯಾ ಗೆದ್ದರೂ ಹೊಗಳಿಸಿಕೊಂಡಿದ್ದು ರಾಹುಲ್ ದ್ರಾವಿಡ್!

Webdunia
ಬುಧವಾರ, 20 ಜನವರಿ 2021 (10:53 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸರಣಿ ಗೆಲುವು ಸಾಧಿಸಿದರೂ ಹೊಗಳಿಸಿಕೊಂಡಿದ್ದು ‘ವಾಲ್’ ರಾಹುಲ್ ದ್ರಾವಿಡ್.


ಟೀಂ ಇಂಡಿಯಾ ಯುವ ಕ್ರಿಕೆಟಿಗರೇ ಈ ಸರಣಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅದರಲ್ಲೂ ವಾಷಿಂಗ್ಟನ್ ಸುಂದರ್, ಶಬ್ನಂ ಗಿಲ್, ರಿಷಬ್ ಪಂತ್, ಟಿ ನಟರಾಜನ್ ಮುಂತಾದವರು ಪ್ರಮುಖ ಪಾತ್ರವಹಿಸಿದರು. ಇವರೆಲ್ಲರೂ ಭಾರತ ಎ ತಂಡದಲ್ಲಿ ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದವರು. ಕೋಚ್ ದ್ರಾವಿಡ್ ಈ ಯುವ ಕ್ರಿಕೆಟಿಗರನ್ನು ತಯಾರು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೀಗಾಗಿ ದ್ರಾವಿಡ್ ರನ್ನು ನೆಟ್ಟಿಗರು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

ಮುಂದಿನ ಸುದ್ದಿ
Show comments