ಕೊರೋನಾ ಟೈಮ್ ನಲ್ಲಿ ದೇಶೀಯ ಕ್ರಿಕೆಟ್ ಆಯೋಜಿಸುವ ಬಗ್ಗೆ ಎಚ್ಚರಿಕೆ ನೀಡಿದ ರಾಹುಲ್ ದ್ರಾವಿಡ್

Webdunia
ಶನಿವಾರ, 1 ಆಗಸ್ಟ್ 2020 (13:17 IST)
ಮುಂಬೈ: ಕೊರೋನಾ ಮಹಾಮಾರಿ ಇರುವಾಗಲೇ ಕ್ರಿಕೆಟ್ ಆರಂಭಿಸಲು ಬಿಸಿಸಿಐ ತಯಾರಿ ನಡೆಸುತ್ತಿದೆ. ಈ ನಡುವೆ ದೇಶೀಯ ಕ್ರಿಕೆಟ್ ಆಯೋಜಿಸುವ ಬಗ್ಗೆ ‘ವಾಲ್’ ರಾಹುಲ್ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.


ದೇಶೀಯ ಕ್ರಿಕಟ್ ನಲ್ಲಿ ಆಟಗಾರರಿಗೆ ಕೊರೋನಾ ಬಾರದಂತೆ ಎಚ್ಚರಿಕೆ ವಹಿಸಲು ‘ಬಯೋ ಸೆಕ್ಯೂರ್’ ವಾತಾವರಣ ಸೃಷ್ಟಿಸುವುದು ಸುಲಭವಲ್ಲ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಆಯೋಜಿಸಿದರೆ ಕ್ರಿಕೆಟಿಗರಿಗೆ ಕಷ್ಟ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

‘ಅಕ್ಟೋಬರ್ ನಂತರ ಪರಿಸ್ಥಿತಿ ಕಠಿಣವಾಗಲಿದೆ. ದೇಶೀಯ ಕ್ರಿಕೆಟ್ ಆರಂಭವಾಗುವ ಈ ಸಮಯದಲ್ಲಿ ಕೊರೋನಾ ಪರಿಣಾಮ ಕಾಡಲಿದೆ. ಇದು ನಮ್ಮ ದೇಶೀಯ ಕ್ರಿಕೆಟ್ ಮತ್ತು ಆಟಗಾರರ ಮೇಲೆ ಪರಿಣಾಮ ಬೀರಲಿದೆ’ ಎಂದು ದ್ರಾವಿಡ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಲೈವ್ ನಲ್ಲೇ ಅಶ್ಲೀಲ ಪದ ಬಳಸಿದ ರಿಷಭ್ ಪಂತ್ Video

ಐಪಿಎಲ್ 2026 ರಲ್ಲಿ ಇಶಾನ್ ಕಿಶಾನ್ ಅತ್ಯುತ್ತಮ ಇನ್ನಿಂಗ್ಸ್: ಜೇಮ್ಸ್ ಫ್ರಾಂಕ್ಲಿನ್ ಮೆಚ್ಚುಗೆ

ಸೆಲ್ಫೀ ಬೇಕು ಎಂದು ಹುಡುಗನ ಜೊತೆ ಕ್ರಿಕೆಟಿಗ ರಿಯಾನ್ ಪರಾಗ್ ಹೀಗೆ ವರ್ತಿಸೋದಾ Video

IPL 2026: ಧೋನಿ ಥರಾ ಸ್ಟಂಪ್ ಔಟ್ ಮಾಡಿದ ಸಂಜು ಸ್ಯಾಮ್ಸನ್ ಮೇಲೆ ಕ್ಲಾಸನ್ ಕಿರಿಕ್ Video

ಮುಂದಿನ ಸುದ್ದಿ
Show comments