ಕೊರೋನಾ ಟೈಮ್ ನಲ್ಲಿ ದೇಶೀಯ ಕ್ರಿಕೆಟ್ ಆಯೋಜಿಸುವ ಬಗ್ಗೆ ಎಚ್ಚರಿಕೆ ನೀಡಿದ ರಾಹುಲ್ ದ್ರಾವಿಡ್

Webdunia
ಶನಿವಾರ, 1 ಆಗಸ್ಟ್ 2020 (13:17 IST)
ಮುಂಬೈ: ಕೊರೋನಾ ಮಹಾಮಾರಿ ಇರುವಾಗಲೇ ಕ್ರಿಕೆಟ್ ಆರಂಭಿಸಲು ಬಿಸಿಸಿಐ ತಯಾರಿ ನಡೆಸುತ್ತಿದೆ. ಈ ನಡುವೆ ದೇಶೀಯ ಕ್ರಿಕೆಟ್ ಆಯೋಜಿಸುವ ಬಗ್ಗೆ ‘ವಾಲ್’ ರಾಹುಲ್ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.


ದೇಶೀಯ ಕ್ರಿಕಟ್ ನಲ್ಲಿ ಆಟಗಾರರಿಗೆ ಕೊರೋನಾ ಬಾರದಂತೆ ಎಚ್ಚರಿಕೆ ವಹಿಸಲು ‘ಬಯೋ ಸೆಕ್ಯೂರ್’ ವಾತಾವರಣ ಸೃಷ್ಟಿಸುವುದು ಸುಲಭವಲ್ಲ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಆಯೋಜಿಸಿದರೆ ಕ್ರಿಕೆಟಿಗರಿಗೆ ಕಷ್ಟ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

‘ಅಕ್ಟೋಬರ್ ನಂತರ ಪರಿಸ್ಥಿತಿ ಕಠಿಣವಾಗಲಿದೆ. ದೇಶೀಯ ಕ್ರಿಕೆಟ್ ಆರಂಭವಾಗುವ ಈ ಸಮಯದಲ್ಲಿ ಕೊರೋನಾ ಪರಿಣಾಮ ಕಾಡಲಿದೆ. ಇದು ನಮ್ಮ ದೇಶೀಯ ಕ್ರಿಕೆಟ್ ಮತ್ತು ಆಟಗಾರರ ಮೇಲೆ ಪರಿಣಾಮ ಬೀರಲಿದೆ’ ಎಂದು ದ್ರಾವಿಡ್ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments