Webdunia - Bharat's app for daily news and videos

Install App

ಧೋನಿ ಮೇಲೆ ದ್ರಾವಿಡ್ ಸಿಟ್ಟಿಗೆದ್ದಿದ್ದ ಆ ಕ್ಷಣ

Webdunia
ಭಾನುವಾರ, 8 ಅಕ್ಟೋಬರ್ 2017 (10:35 IST)
ರಾಂಚಿ: ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಕೆಲವೇ ವರ್ಷದಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿ ಜವಾಬ್ದಾರಿಯುತವಾಗಿ ನಡೆದುಕೊಂಡ ಧೋನಿ ಒಮ್ಮೆ ರಾಹುಲ್ ದ್ರಾವಿಡ್ ರ ಕೋಪಕ್ಕೆ ಗುರಿಯಾಗಿದ್ದರಂತೆ.

 
ಈ ಘಟನೆಯನ್ನು ಸಂದರ್ಶನವೊಂದರಲ್ಲಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬಿಚ್ಚಿಟ್ಟಿದ್ದಾರೆ. ಆರಂಭದ ದಿನಗಳಲ್ಲಿ ಧೋನಿ ಬೇಕಾಬಿಟ್ಟಿ ಆಡುತ್ತಿದ್ದಾಗ ನಡೆದ ಘಟನೆಯಿದು. ಆಗ ದ್ರಾವಿಡ್ ತಂಡದ ನಾಯಕರಾಗಿದ್ದರು.

ಪದೇ ಪದೇ ಧೋನಿ ಕೆಟ್ಟ ಹೊಡೆತಗಳಿಗೆ ಕೈ ಹಾಕಿ ತಂಡಕ್ಕೆ ಫಿನಿಶರ್ ನ ಪಾತ್ರ ನಿಭಾಯಿಸುವಲ್ಲಿ ವಿಫಲರಾಗುತ್ತಿದ್ದರು. ಒಮ್ಮೆಯಂತೂ ದ್ರಾವಿಡ್ ಧೋನಿ ಮೇಲೆ ಸಿಟ್ಟಾಗಿ ಕೂಗಾಡಿದ್ದರಂತೆ. ಅದಾದ ಬಳಿಕ ತನ್ನ ಬ್ಯಾಟಿಂಗ್ ಶೈಲಿ ಬದಲಿಸಿಕೊಂಡ ಧೋನಿ ಯಶಸ್ವಿಯಾದರು ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments