13 ವರ್ಷದಲ್ಲೇ ಕೆಎಲ್ ರಾಹುಲ್ ಭವಿಷ್ಯ ನುಡಿದಿದ್ದ ರಾಹುಲ್ ದ್ರಾವಿಡ್!

Webdunia
ಬುಧವಾರ, 20 ಮೇ 2020 (10:17 IST)
ಬೆಂಗಳೂರು: ಟೀಂ ಇಂಡಿಯಾದಲ್ಲಿ ಸದ್ಯ ಅಗ್ರ ಸಾಲಿನಲ್ಲಿರುವ ಕ್ರಿಕೆಟಿಗರ ಪೈಕಿ ಕೆಎಲ್ ರಾಹುಲ್ ಒಬ್ಬರು. ರಾಹುಲ್ ಪ್ರತಿಭೆ ಬಗ್ಗೆ ಅವರು ಚಿಕ್ಕವರಿದ್ದಾಗಲೇ ‘ವಾಲ್’ ರಾಹುಲ್ ದ್ರಾವಿಡ್ ಭವಿಷ್ಯ ನುಡಿದಿದ್ದರಂತೆ!


ಹೀಗಂತ ರಾಹುಲ್ ಅವರ ಬಾಲ್ಯದ ಕೋಚ್ ಜಯರಾಜ್ ಹೇಳಿದ್ದಾರೆ. ಅಂಡರ್ 13 ಟೂರ್ನಮೆಂಟ್ ನಲ್ಲಿ ರಾಹುಲ್ ಒಂದರ ಹಿಂದೊಂದು ದ್ವಿಶತಕ ಸಿಡಿಸಿದ್ದರು. ಅದೇ ಸಮಯಕ್ಕೆ ಅಲ್ಲಿ ದ್ರಾವಿಡ್ ಪ್ರಾಕ್ಟೀಸ್ ಮಾಡುತ್ತಿದ್ದರು. ದ್ರಾವಿಡ್ ತಯಾರಾಗುತ್ತಿದ್ದಾಗ ಬೌಂಡರಿ ಬಳಿ ಕುಳಿತು ಅವರು ಆಡುವುದನ್ನು ನೋಡುವಂತೆ ಕೆಎಲ್ ಗೆ ಹೇಳಿದ್ದೆ. ಒಂದು ವಾರ ರಾಹುಲ್ ಹೀಗೇ ದ್ರಾವಿಡ್ ಪ್ರಾಕ್ಟೀಸ್ ಮಾಡುವುದನ್ನು ನೋಡುತ್ತಿದ್ದರು.

ಇದಾದ ಬಳಿಕ ದ್ರಾವಿಡ್ ನನ್ನ ಬಳಿ ಬಂದು ಈ ಹುಡುಗ ದ್ವಿಶತಕ ಸಿಡಿಸಿದ್ದನ್ನು ನಾನು ನೋಡಿದ್ದೇನೆ. ಆಗ ರಾಹುಲ್ ಬಳಿ ಮಾತನಾಡುವಂತೆ ದ್ರಾವಿಡ್ ರಲ್ಲಿ ವಿನಂತಿಸಿದ್ದೆ. ಕೆಎಲ್ ಬಳಿ ಮಾತನಾಡಿದ ಬಳಿಕ ದ್ರಾವಿಡ್ ನನ್ನ ಬಳಿ ಬಂದು ಈ ಹುಡುಗನಿಗೆ ಉತ್ತಮ ಭವಿಷ್ಯವಿದೆ. ಈತನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ನನ್ನ ಬಳಿ ಹೇಳಿದ್ದರು ಎಂದು ಜಯರಾಜ್ ಮೆಲುಕು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಮುಂದಿನ ಸುದ್ದಿ
Show comments