Webdunia - Bharat's app for daily news and videos

Install App

ದ.ಆಫ್ರಿಕಾದಲ್ಲಿ ಟೀಂ ಇಂಡಿಯಾ ಕತೆ ಏನಾಗಬಹುದು? ದ್ರಾವಿಡ್ ನುಡಿದ ಭವಿಷ್ಯ!

Webdunia
ಶುಕ್ರವಾರ, 8 ಡಿಸೆಂಬರ್ 2017 (08:37 IST)
ಮುಂಬೈ: ಶ್ರೀಲಂಕಾ ಸರಣಿ ಮುಗಿದ ಕೂಡಲೇ ದ. ಆಫ್ರಿಕಾ ಪ್ರವಾಸ ಬೆಳೆಸಲಿರುವ ಟೀಂ ಇಂಡಿಯಾ ಅಲ್ಲಿ ಮೂರೂ ಮಾದರಿಯ ಕ್ರಿಕೆಟ್ ಸರಣಿ ಆಡಲಿದೆ. ಈ ಸರಣಿಯಲ್ಲಿ ಭಾರತದ ನಿಜವಾದ ಸತ್ವ ಪರೀಕ್ಷೆಯಾಗಲಿದೆ.
 

ಸದ್ಯಕ್ಕೆ ಟೀಂ ಇಂಡಿಯಾ ಎ ತಂಡದ ಕೋಚ್ ಆಗಿರುವ ‘ವಾಲ್’ ರಾಹುಲ್ ದ್ರಾವಿಡ್ ಈ ಬಾರಿ ಭಾರತಕ್ಕೆ ದ. ಆಫ್ರಿಕಾದಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆಲ್ಲುವ ಹೆಚ್ಚಿನ ಅವಕಾಶವಿದೆ ಎಂದಿದ್ದಾರೆ.

ಈಗಿನ ತಂಡವನ್ನು ಗಮನಿಸಿದರೆ ಸರಣಿ ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ. ನಮ್ಮಲ್ಲಿ ಉತ್ತಮ ವೇಗಿಗಳು, ಸ್ಪಿನ್ನರ್ ಗಳು ಹಾರ್ದಿಕ್ ಪಾಂಡ್ಯನಂತರ ಆಲ್ ರೌಂಡರ್ ಗಳೂ ಇದ್ದು ಸಮತೋಲನದ ತಂಡವಿದೆ. ದ. ಆಫ್ರಿಕಾವನ್ನು ಅದರದ್ದೇ ನೆಲದಲ್ಲಿ ಮಣಿಸಲು ಇದೇ ಸುವರ್ಣಾವಕಾಶ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments