Webdunia - Bharat's app for daily news and videos

Install App

ಬಾಲ್ಯದಲ್ಲಿ ಹೀಗಿದ್ದಕ್ಕೇ ರಾಹುಲ್ ದ್ರಾವಿಡ್ ಈಗಲೂ ಕೂಲ್ ಆಗಿರುತ್ತಾರಂತೆ!

Webdunia
ಭಾನುವಾರ, 26 ಜುಲೈ 2020 (12:51 IST)
ಬೆಂಗಳೂರು: ರಾಹುಲ್ ದ್ರಾವಿಡ್ ಎಂದರೆ ಶಾಂತಮೂರ್ತಿ ಎಂದೇ ಪರಿಚಿತರು. ಅವರು ಮೈದಾನದಲ್ಲೂ ಅಷ್ಟೇ, ಹೊರಗಡೆಯೂ ಅಷ್ಟೇ, ಯಾವುದಕ್ಕೂ ಅತಿರೇಕವಾಗಿ ಪ್ರತಿಕ್ರಿಯಿಸಿದವರಲ್ಲ. ಹಾಗೆಯೇ ಆಟದಲ್ಲೂ ಅವರ ಶಾಂತ ಸ್ವಭಾವ ಎದ್ದು ಕಾಣುತ್ತಿತ್ತು.


ದ್ರಾವಿಡ್ ಹೀಗಿರುವುದಕ್ಕೆ ಅವರು ಚಿಕ್ಕವರಾಗಿದ್ದಾಗ ಬೆಳೆದು ಬಂದ ರೀತಿಯೇ ಕಾರಣವಂತೆ. ‘ಬಾಲ್ಯದಲ್ಲಿ ನಾನು ಹೈಪರ್ ಆಕ್ಟಿವ್ ಆಗಿರಲಿಲ್ಲ. ಅಂತರ್ಮುಖಿಯಾಗಿರುತ್ತಿದ್ದೆ. ಆದರೆ ಯಾವುದೇ ವಿಚಾರದಲ್ಲೂ ಹೆಚ್ಚು ಏಕಾಗ್ರತೆ ನೀಡುವ ಗುಣವಿತ್ತು. ಹೀಗಾಗಿ ಶಾಂತವಾಗಿ ಮತ್ತು ಸಮತೋಲನದಿಂದಿರುವ ಗುಣ ನನಗೆ ಬಂತು. ಬಹುಶಃ ಅದೇ ಕಾರಣಕ್ಕೆ ನಾನು ಮೈದಾನದಲ್ಲೂ ಶಾಂತವಾಗಿದ್ದೆ’ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

ಮುಂದಿನ ಸುದ್ದಿ
Show comments