Webdunia - Bharat's app for daily news and videos

Install App

ಬಾಲ್ಯದಲ್ಲಿ ಹೀಗಿದ್ದಕ್ಕೇ ರಾಹುಲ್ ದ್ರಾವಿಡ್ ಈಗಲೂ ಕೂಲ್ ಆಗಿರುತ್ತಾರಂತೆ!

Webdunia
ಭಾನುವಾರ, 26 ಜುಲೈ 2020 (12:51 IST)
ಬೆಂಗಳೂರು: ರಾಹುಲ್ ದ್ರಾವಿಡ್ ಎಂದರೆ ಶಾಂತಮೂರ್ತಿ ಎಂದೇ ಪರಿಚಿತರು. ಅವರು ಮೈದಾನದಲ್ಲೂ ಅಷ್ಟೇ, ಹೊರಗಡೆಯೂ ಅಷ್ಟೇ, ಯಾವುದಕ್ಕೂ ಅತಿರೇಕವಾಗಿ ಪ್ರತಿಕ್ರಿಯಿಸಿದವರಲ್ಲ. ಹಾಗೆಯೇ ಆಟದಲ್ಲೂ ಅವರ ಶಾಂತ ಸ್ವಭಾವ ಎದ್ದು ಕಾಣುತ್ತಿತ್ತು.


ದ್ರಾವಿಡ್ ಹೀಗಿರುವುದಕ್ಕೆ ಅವರು ಚಿಕ್ಕವರಾಗಿದ್ದಾಗ ಬೆಳೆದು ಬಂದ ರೀತಿಯೇ ಕಾರಣವಂತೆ. ‘ಬಾಲ್ಯದಲ್ಲಿ ನಾನು ಹೈಪರ್ ಆಕ್ಟಿವ್ ಆಗಿರಲಿಲ್ಲ. ಅಂತರ್ಮುಖಿಯಾಗಿರುತ್ತಿದ್ದೆ. ಆದರೆ ಯಾವುದೇ ವಿಚಾರದಲ್ಲೂ ಹೆಚ್ಚು ಏಕಾಗ್ರತೆ ನೀಡುವ ಗುಣವಿತ್ತು. ಹೀಗಾಗಿ ಶಾಂತವಾಗಿ ಮತ್ತು ಸಮತೋಲನದಿಂದಿರುವ ಗುಣ ನನಗೆ ಬಂತು. ಬಹುಶಃ ಅದೇ ಕಾರಣಕ್ಕೆ ನಾನು ಮೈದಾನದಲ್ಲೂ ಶಾಂತವಾಗಿದ್ದೆ’ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments